ಬ್ರೇಕಿಂಗ್ ನ್ಯೂಸ್
02-09-20 09:57 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್. 2: ಲಾಕ್ ಡೌನ್ ಸಮಯದಲ್ಲಿ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡದಂತಾಗಿತ್ತು. ಇದೀಗ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಭಕ್ತರಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಎಲ್ಲಾ ಬಗೆಯ ಧಾರ್ಮಿಕ ಸೇವೆಗಳ ಪುನರಾರಂಭಕ್ಕೆ ಅನುಮತಿ ಕೊಟ್ಟಿದೆ.
ರಾಜ್ಯದ ದೇವಾಲಯಗಳಲ್ಲಿ ಸರ್ವ ಸೇವೆಗೆ ಅವಕಾಶ ನೀಡಲಾಗಿದೆ. ಸರಳವಾಗಿ ಉತ್ಸವ ನಡೆಸಲು ಅನುಮತಿ ನೀಡುವುದರ ಜೊತೆಗೆ ಭಕ್ತರಿಗೆ ತೀರ್ಥ, ಪ್ರಸಾದ ವಿತರಣೆ, ಅಭಿಷೇಕ ಸೇರಿದಂತೆ ಎಲ್ಲಾ ಸೇವೆಗಳನ್ನು ಕೈಗೊಳ್ಳಬಹುದು ಎಂದು ಹೇಳಲಾಗಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಇನ್ನಿತರ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳು ಹೊರಡಿಸುವ ಆದೇಶ ಪಾಲಿಸಲು ನಿರ್ದೇಶನ ನೀಡಲಾಗಿದೆ.
ಜಾತ್ರಾ ಉತ್ಸವ, ಬ್ರಹ್ಮ ರಥೋತ್ಸವ ಮೊದಲಾದ ಉತ್ಸವಗಳನ್ನು ತಾತ್ಕಾಲಿಕವಾಗಿ ಮುಂದೂಡಬೇಕೆಂದು ಹೇಳಲಾಗಿದ್ದು, ಉತ್ಸವಗಳ ದಿನಗಳಂದು ದೇವಾಲಯದ ಒಳ ಪ್ರಕಾರದಲ್ಲಿ ಜನಸಂದಣಿಯಿಲ್ಲದೇ ಸರಳವಾಗಿ ನಡೆಸಬಹುದಾಗಿದೆ ಎಂದು ಹೇಳಲಾಗಿದೆ
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm