ಬ್ರೇಕಿಂಗ್ ನ್ಯೂಸ್
02-09-20 09:57 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್. 2: ಲಾಕ್ ಡೌನ್ ಸಮಯದಲ್ಲಿ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡದಂತಾಗಿತ್ತು. ಇದೀಗ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಭಕ್ತರಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಎಲ್ಲಾ ಬಗೆಯ ಧಾರ್ಮಿಕ ಸೇವೆಗಳ ಪುನರಾರಂಭಕ್ಕೆ ಅನುಮತಿ ಕೊಟ್ಟಿದೆ.
ರಾಜ್ಯದ ದೇವಾಲಯಗಳಲ್ಲಿ ಸರ್ವ ಸೇವೆಗೆ ಅವಕಾಶ ನೀಡಲಾಗಿದೆ. ಸರಳವಾಗಿ ಉತ್ಸವ ನಡೆಸಲು ಅನುಮತಿ ನೀಡುವುದರ ಜೊತೆಗೆ ಭಕ್ತರಿಗೆ ತೀರ್ಥ, ಪ್ರಸಾದ ವಿತರಣೆ, ಅಭಿಷೇಕ ಸೇರಿದಂತೆ ಎಲ್ಲಾ ಸೇವೆಗಳನ್ನು ಕೈಗೊಳ್ಳಬಹುದು ಎಂದು ಹೇಳಲಾಗಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಇನ್ನಿತರ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳು ಹೊರಡಿಸುವ ಆದೇಶ ಪಾಲಿಸಲು ನಿರ್ದೇಶನ ನೀಡಲಾಗಿದೆ.
ಜಾತ್ರಾ ಉತ್ಸವ, ಬ್ರಹ್ಮ ರಥೋತ್ಸವ ಮೊದಲಾದ ಉತ್ಸವಗಳನ್ನು ತಾತ್ಕಾಲಿಕವಾಗಿ ಮುಂದೂಡಬೇಕೆಂದು ಹೇಳಲಾಗಿದ್ದು, ಉತ್ಸವಗಳ ದಿನಗಳಂದು ದೇವಾಲಯದ ಒಳ ಪ್ರಕಾರದಲ್ಲಿ ಜನಸಂದಣಿಯಿಲ್ಲದೇ ಸರಳವಾಗಿ ನಡೆಸಬಹುದಾಗಿದೆ ಎಂದು ಹೇಳಲಾಗಿದೆ
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm