ಬ್ರೇಕಿಂಗ್ ನ್ಯೂಸ್
05-07-21 12:18 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 5: ತುಳು ಭಾಷೆ ಸ್ವಂತ ಲಿಪಿ ಇರುವ ಭಾಷೆ. ಸಮೃದ್ಧ ಸಂಸ್ಕೃತಿಯನ್ನು ಹೊಂದಿರುವ ಭಾಷೆ. ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, 'ಹದಿನೈದನೆಯ ಶತಮಾನದ ವರೆಗೆ ಸ್ವಂತ ಲಿಪಿಯನ್ನು ಹೊಂದಿದ್ದ ಭಾಷೆ ತುಳು. 19 ಲಕ್ಷಕ್ಕೂ ಅಧಿಕ ಮಂದಿಗೆ ತುಳು ಮಾತೃಭಾಷೆಯಾಗಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಮತ್ತು ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ವ್ಯವಹಾರದ ಭಾಷೆಯಾಗಿ ತುಳು ಬಳಸಲ್ಪಡುತ್ತದೆ' ಎಂದು ತಿಳಿಸಿದ್ದಾರೆ.
ಐತಿಹಾಸಿಕ ಹಾಗೂ ಸಾಂಸ್ಕೃತಿಕ ಅಸ್ಮಿತೆಯ ತುಳು ಭಾಷೆಯನ್ನು ಭಾರತ ಸಂವಿಧಾನದ 8ನೆಯ ಪರಿಚ್ಛೇದಕ್ಕೆ ಸೇರಿಸುವುದು ತುಳು ಭಾಷೆಯ, ಭಾಷಿಕರ ಸಂಸ್ಕೃತಿ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಬೆಳೆಸುವಲ್ಲಿ ಹಾಗೆಯೇ ಇದು ತುಳು ಲಿಪಿಯ ಪುನರುತ್ಥಾನದಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ. #TuluTo8thSchedule
— C T Ravi 🇮🇳 ಸಿ ಟಿ ರವಿ (@CTRavi_BJP) July 4, 2021
2/2
'ಐತಿಹಾಸಿಕ ಹಾಗೂ ಸಾಂಸ್ಕೃತಿಕ ಅಸ್ಮಿತೆ ಹೊಂದಿರುವ ತುಳು ಭಾಷೆಯನ್ನು ಭಾರತದ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ಇದು ತುಳು ಭಾಷಿಕರ ಸಂಸ್ಕೃತಿ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಬೆಳೆಸುವಲ್ಲಿ ಸಹಕಾರಿಯಾಗಲಿದೆ. ಹಾಗೆಯೇ, ತುಳು ಲಿಪಿಯ ಪುನರುತ್ಥಾನದಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ' ಎಂದು ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.
ಈ ಮೂಲಕ ತುಳು ಭಾಷಿಗ ಹೊರತಾದ ಆಡಳಿತ ಪಕ್ಷದಲ್ಲಿರುವ ರಾಷ್ಟ್ರ ಮಟ್ಟದ ಮುಖಂಡರೊಬ್ಬರು, ತುಳು ಭಾಷೆ ಸಂವಿಧಾನದಡಿ ಸೇರ್ಪಡೆಯಾಗಬೇಕೆಂಬ ನೆಲೆಯಲ್ಲಿ ತುಳುವರು ನಡೆಸುತ್ತಿರುವ ಹಕ್ಕೊತ್ತಾಯದ ಧ್ವನಿಗೆ ಬೆಂಬಲ ಸಾರಿದ್ದಾರೆ.
Various organizations initiated a Twitter campaign demanding official language status to include Include Tulu in the Eighth Schedule CT Ravi supports initiative on Twitter.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm