ಬ್ರೇಕಿಂಗ್ ನ್ಯೂಸ್
05-07-21 05:49 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 5 :"ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್” ಎಂಬ ನಾಣ್ಣುಡಿಯನ್ನು ಉಲ್ಲೇಖಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಛೂಬಾಣ ಬಿಟ್ಟಿದ್ದಾರೆ. ಇವರ ದರ್ಪ ಏನಿದ್ದರೂ ನಮ್ಮ ರಾಜ್ಯದಲ್ಲಿಯೇ ಹೊರತು ಕೇಂದ್ರದ ಮುಂದಾಗಲೀ, ಪ್ರಧಾನಿ ಮುಂದಾಗಲೀ ನಡೆಯೋದಿಲ್ಲ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.


ಬಸವನಗುಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ದ್ರೋಹ ಮಾಡಿದ್ದಾರೆ. ಒಂದು ವೇಳೆ ನಾನು ಸಿಎಂ ಆಗಿದ್ದಿದ್ದರೆ ನಿರ್ಮಲಾ ಸೀತಾರಾಮನ್ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೆ. ಯಡಿಯೂರಪ್ಪ ಕೇಂದ್ರದ ಬಳಿ ಮಾತನಾಡುವುದೇ ಇಲ್ಲ. ಹಮಾರಾ ಕುತ್ತಾ ಹಮಾರಾ ಗಲ್ಲಿ ಮೇ ಶೇರ್ ಎನ್ನುತ್ತಾರಲ್ಲ ಹಾಗೆ ಇವರ ನಡೆಯಾಗಿದೆ ಎಂದರು.
ಸರ್ಕಾರ ಕೊರೊನಾ ಸಂದರ್ಭದಲ್ಲಿ ಜನರ ಸಂಕಷ್ಟ ಬಗೆಹರಿಸುವ ಕೆಲಸ ಮಾಡಬೇಕಿತ್ತು. ಪ್ರತಿಯೊಬ್ಬರಿಗೂ 10 ಸಾವಿರ ರೂಪಾಯಿ ಕೊಡಿ ಎಂದು ಒತ್ತಾಯ ಮಾಡಿದ್ದೆವು. ನಮ್ಮ ಸರ್ಕಾರ ಇದ್ದಿದ್ದರೆ 10 ಕೆಜಿ ಅಕ್ಕಿ ಕೊಡುತ್ತಿದ್ದೆವು. ಆದರೆ ಈಗ ಇವರು ಎರಡು ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಹತ್ತು ಕೆಜಿ ಕೊಟ್ಟಿದ್ದರೆ ಇವರ ಗಂಟೇನಾದರೂ ಹೋಗುತ್ತಿತ್ತೇ? ಎಂದು ವಾಗ್ದಾಳಿ ನಡೆಸಿದರು.
Siddaramaiah slams CM B S Yediyurappa refer him to hamara kutta hamara galli me share.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm