ಬ್ರೇಕಿಂಗ್ ನ್ಯೂಸ್
05-07-21 05:49 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 5 :"ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್” ಎಂಬ ನಾಣ್ಣುಡಿಯನ್ನು ಉಲ್ಲೇಖಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಛೂಬಾಣ ಬಿಟ್ಟಿದ್ದಾರೆ. ಇವರ ದರ್ಪ ಏನಿದ್ದರೂ ನಮ್ಮ ರಾಜ್ಯದಲ್ಲಿಯೇ ಹೊರತು ಕೇಂದ್ರದ ಮುಂದಾಗಲೀ, ಪ್ರಧಾನಿ ಮುಂದಾಗಲೀ ನಡೆಯೋದಿಲ್ಲ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.


ಬಸವನಗುಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ದ್ರೋಹ ಮಾಡಿದ್ದಾರೆ. ಒಂದು ವೇಳೆ ನಾನು ಸಿಎಂ ಆಗಿದ್ದಿದ್ದರೆ ನಿರ್ಮಲಾ ಸೀತಾರಾಮನ್ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೆ. ಯಡಿಯೂರಪ್ಪ ಕೇಂದ್ರದ ಬಳಿ ಮಾತನಾಡುವುದೇ ಇಲ್ಲ. ಹಮಾರಾ ಕುತ್ತಾ ಹಮಾರಾ ಗಲ್ಲಿ ಮೇ ಶೇರ್ ಎನ್ನುತ್ತಾರಲ್ಲ ಹಾಗೆ ಇವರ ನಡೆಯಾಗಿದೆ ಎಂದರು.
ಸರ್ಕಾರ ಕೊರೊನಾ ಸಂದರ್ಭದಲ್ಲಿ ಜನರ ಸಂಕಷ್ಟ ಬಗೆಹರಿಸುವ ಕೆಲಸ ಮಾಡಬೇಕಿತ್ತು. ಪ್ರತಿಯೊಬ್ಬರಿಗೂ 10 ಸಾವಿರ ರೂಪಾಯಿ ಕೊಡಿ ಎಂದು ಒತ್ತಾಯ ಮಾಡಿದ್ದೆವು. ನಮ್ಮ ಸರ್ಕಾರ ಇದ್ದಿದ್ದರೆ 10 ಕೆಜಿ ಅಕ್ಕಿ ಕೊಡುತ್ತಿದ್ದೆವು. ಆದರೆ ಈಗ ಇವರು ಎರಡು ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಹತ್ತು ಕೆಜಿ ಕೊಟ್ಟಿದ್ದರೆ ಇವರ ಗಂಟೇನಾದರೂ ಹೋಗುತ್ತಿತ್ತೇ? ಎಂದು ವಾಗ್ದಾಳಿ ನಡೆಸಿದರು.
Siddaramaiah slams CM B S Yediyurappa refer him to hamara kutta hamara galli me share.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm