ಬ್ರೇಕಿಂಗ್ ನ್ಯೂಸ್
06-07-21 01:28 pm Bangalore Correspondent ಕರ್ನಾಟಕ
Photo credits : Publictv
ಬೆಂಗಳೂರು, ಜುಲೈ 6 : ವಕೀಲರ ವೇಷದಲ್ಲಿ ನ್ಯಾಯಾಲಯಕ್ಕೆ ಶರಣಾಗಿದ್ದ ಬನಶಂಕರಿಯ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಇಬ್ಬರನ್ನು ಸ್ಥಳ ಮಹಜರಿಗೆ ಕರೆದೊಯ್ಯುವಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಖದೀಮರನ್ನ ಶೂಟ್ ಮಾಡಿ ಬಂಧಿಸಿದ್ದಾರೆ.
ಮಹೇಶ್ ಮತ್ತು ನವೀನ್ ಗುಂಡೇಟು ತಿಂದ ಆರೋಪಿಗಳು. ಇವರು ಪಿಎಸ್ಐ ಚಂದನ್ ಕಾಳೆ, ಎಎಸ್ಐ ಲಕ್ಷ್ಮಣ್ ಚಾರ್ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಬಂಧಿತ ಆರೋಪಿಗಳು ಲಕ್ಕಸಂದ್ರ ನಿವಾಸಿಯಾಗಿದ್ದ ಫೈನಾನ್ಸಿಯರ್ ಮದನ್ನನ್ನು ಜುಲೈ 2 ರಂದು ಬನಶಂಕರಿ ದೇವಾಲಯ ಮುಂದೆ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದರು. ಕೃತ್ಯ ಎಸಗಿ ಮೂರು ದಿನಗಳ ಬಳಿಕ ವಕೀಲರ ವೇಷದಲ್ಲಿ ನಗರದ 37ನೇ ಎಸಿಎಂಎಂ ನ್ಯಾಯಾಲಯ ಮುಂದೆ ಶರಣಾಗಿದ್ದರು.

ಕೋವಿಡ್ ನಿಯಮ ಪ್ರಕಾರ ಕೋರ್ಟ್ ಪ್ರವೇಶಕ್ಕೆ ನಿಷೇಧ ಇರುವ ಹಿನ್ನೆಲೆ ಜಯನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ನಿನ್ನೆ ವಿಚಾರಣೆಗೆ ಒಳಪಡಿಸಿ ಇಂದು ತಲಘಟ್ಟಪುರದ ತುರಹಳ್ಳಿ ಅರಣ್ಯದ ಬಳಿ ಬಿಸಾಡಿದ್ದ ಮಾರಕಾಸ್ತ್ರ ಜಪ್ತಿಮಾಡಿಕೊಳ್ಳಲು ಮಹೇಶ್ ಹಾಗೂ ನವೀನ್ ನನ್ನು ಕರೆದೊಯ್ಯಲಾಗಿತ್ತು.
ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದರು. ತಪ್ಪಿಸಿಕೊಳ್ಳದಂತೆ ಇನ್ಸ್ಪೆಕ್ಟರ್ ಸುದರ್ಶನ್ ಎಚ್ಚರಿಕೆ ಕೊಟ್ಟು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ಪೊಲೀಸರ ಹಲ್ಲೆ ಮಾಡಲು ಮುಂದಾದಾಗ ಆರೋಪಿಗಳ ಬಲಗಾಲಿಗೆ ಶೂಟ್ ಮಾಡಿ ವಶಕ್ಕೆ ಪಡೆಯಲಾಗಿದೆ.
Financier hacked to death in Banashankari in Bangalore accused shot on leg by police. The accused had come in the costume of lawyer to the Court.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm