ಬ್ರೇಕಿಂಗ್ ನ್ಯೂಸ್
06-07-21 01:28 pm Bangalore Correspondent ಕರ್ನಾಟಕ
Photo credits : Publictv
ಬೆಂಗಳೂರು, ಜುಲೈ 6 : ವಕೀಲರ ವೇಷದಲ್ಲಿ ನ್ಯಾಯಾಲಯಕ್ಕೆ ಶರಣಾಗಿದ್ದ ಬನಶಂಕರಿಯ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಇಬ್ಬರನ್ನು ಸ್ಥಳ ಮಹಜರಿಗೆ ಕರೆದೊಯ್ಯುವಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಖದೀಮರನ್ನ ಶೂಟ್ ಮಾಡಿ ಬಂಧಿಸಿದ್ದಾರೆ.
ಮಹೇಶ್ ಮತ್ತು ನವೀನ್ ಗುಂಡೇಟು ತಿಂದ ಆರೋಪಿಗಳು. ಇವರು ಪಿಎಸ್ಐ ಚಂದನ್ ಕಾಳೆ, ಎಎಸ್ಐ ಲಕ್ಷ್ಮಣ್ ಚಾರ್ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಬಂಧಿತ ಆರೋಪಿಗಳು ಲಕ್ಕಸಂದ್ರ ನಿವಾಸಿಯಾಗಿದ್ದ ಫೈನಾನ್ಸಿಯರ್ ಮದನ್ನನ್ನು ಜುಲೈ 2 ರಂದು ಬನಶಂಕರಿ ದೇವಾಲಯ ಮುಂದೆ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದರು. ಕೃತ್ಯ ಎಸಗಿ ಮೂರು ದಿನಗಳ ಬಳಿಕ ವಕೀಲರ ವೇಷದಲ್ಲಿ ನಗರದ 37ನೇ ಎಸಿಎಂಎಂ ನ್ಯಾಯಾಲಯ ಮುಂದೆ ಶರಣಾಗಿದ್ದರು.

ಕೋವಿಡ್ ನಿಯಮ ಪ್ರಕಾರ ಕೋರ್ಟ್ ಪ್ರವೇಶಕ್ಕೆ ನಿಷೇಧ ಇರುವ ಹಿನ್ನೆಲೆ ಜಯನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ನಿನ್ನೆ ವಿಚಾರಣೆಗೆ ಒಳಪಡಿಸಿ ಇಂದು ತಲಘಟ್ಟಪುರದ ತುರಹಳ್ಳಿ ಅರಣ್ಯದ ಬಳಿ ಬಿಸಾಡಿದ್ದ ಮಾರಕಾಸ್ತ್ರ ಜಪ್ತಿಮಾಡಿಕೊಳ್ಳಲು ಮಹೇಶ್ ಹಾಗೂ ನವೀನ್ ನನ್ನು ಕರೆದೊಯ್ಯಲಾಗಿತ್ತು.
ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದರು. ತಪ್ಪಿಸಿಕೊಳ್ಳದಂತೆ ಇನ್ಸ್ಪೆಕ್ಟರ್ ಸುದರ್ಶನ್ ಎಚ್ಚರಿಕೆ ಕೊಟ್ಟು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ಪೊಲೀಸರ ಹಲ್ಲೆ ಮಾಡಲು ಮುಂದಾದಾಗ ಆರೋಪಿಗಳ ಬಲಗಾಲಿಗೆ ಶೂಟ್ ಮಾಡಿ ವಶಕ್ಕೆ ಪಡೆಯಲಾಗಿದೆ.
Financier hacked to death in Banashankari in Bangalore accused shot on leg by police. The accused had come in the costume of lawyer to the Court.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm