ಬ್ರೇಕಿಂಗ್ ನ್ಯೂಸ್
06-07-21 01:28 pm Bangalore Correspondent ಕರ್ನಾಟಕ
Photo credits : Publictv
ಬೆಂಗಳೂರು, ಜುಲೈ 6 : ವಕೀಲರ ವೇಷದಲ್ಲಿ ನ್ಯಾಯಾಲಯಕ್ಕೆ ಶರಣಾಗಿದ್ದ ಬನಶಂಕರಿಯ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಇಬ್ಬರನ್ನು ಸ್ಥಳ ಮಹಜರಿಗೆ ಕರೆದೊಯ್ಯುವಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಖದೀಮರನ್ನ ಶೂಟ್ ಮಾಡಿ ಬಂಧಿಸಿದ್ದಾರೆ.
ಮಹೇಶ್ ಮತ್ತು ನವೀನ್ ಗುಂಡೇಟು ತಿಂದ ಆರೋಪಿಗಳು. ಇವರು ಪಿಎಸ್ಐ ಚಂದನ್ ಕಾಳೆ, ಎಎಸ್ಐ ಲಕ್ಷ್ಮಣ್ ಚಾರ್ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಬಂಧಿತ ಆರೋಪಿಗಳು ಲಕ್ಕಸಂದ್ರ ನಿವಾಸಿಯಾಗಿದ್ದ ಫೈನಾನ್ಸಿಯರ್ ಮದನ್ನನ್ನು ಜುಲೈ 2 ರಂದು ಬನಶಂಕರಿ ದೇವಾಲಯ ಮುಂದೆ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದರು. ಕೃತ್ಯ ಎಸಗಿ ಮೂರು ದಿನಗಳ ಬಳಿಕ ವಕೀಲರ ವೇಷದಲ್ಲಿ ನಗರದ 37ನೇ ಎಸಿಎಂಎಂ ನ್ಯಾಯಾಲಯ ಮುಂದೆ ಶರಣಾಗಿದ್ದರು.
ಕೋವಿಡ್ ನಿಯಮ ಪ್ರಕಾರ ಕೋರ್ಟ್ ಪ್ರವೇಶಕ್ಕೆ ನಿಷೇಧ ಇರುವ ಹಿನ್ನೆಲೆ ಜಯನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ನಿನ್ನೆ ವಿಚಾರಣೆಗೆ ಒಳಪಡಿಸಿ ಇಂದು ತಲಘಟ್ಟಪುರದ ತುರಹಳ್ಳಿ ಅರಣ್ಯದ ಬಳಿ ಬಿಸಾಡಿದ್ದ ಮಾರಕಾಸ್ತ್ರ ಜಪ್ತಿಮಾಡಿಕೊಳ್ಳಲು ಮಹೇಶ್ ಹಾಗೂ ನವೀನ್ ನನ್ನು ಕರೆದೊಯ್ಯಲಾಗಿತ್ತು.
ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದರು. ತಪ್ಪಿಸಿಕೊಳ್ಳದಂತೆ ಇನ್ಸ್ಪೆಕ್ಟರ್ ಸುದರ್ಶನ್ ಎಚ್ಚರಿಕೆ ಕೊಟ್ಟು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ಪೊಲೀಸರ ಹಲ್ಲೆ ಮಾಡಲು ಮುಂದಾದಾಗ ಆರೋಪಿಗಳ ಬಲಗಾಲಿಗೆ ಶೂಟ್ ಮಾಡಿ ವಶಕ್ಕೆ ಪಡೆಯಲಾಗಿದೆ.
Financier hacked to death in Banashankari in Bangalore accused shot on leg by police. The accused had come in the costume of lawyer to the Court.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm