ಬ್ರೇಕಿಂಗ್ ನ್ಯೂಸ್
09-07-21 03:02 pm Headline Karnataka News Network ಕರ್ನಾಟಕ
ಚಾಮರಾಜನಗರ, ಜುಲೈ 9: ತಾನು ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಹರಿದ ಪರಿಣಾಮ ಗಾಯಗೊಂಡ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪಶ್ಚಾತ್ತಾಪದಿಂದ ನೊಂದ ಚಾಲಕನೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಸವಕನಪಾಳ್ಯ ಎಂಬಲ್ಲಿ ವರದಿಯಾಗಿದೆ.
ಚಾಲಕ ಸುನಿಲ್(23) ಆತ್ಮಹತ್ಯೆ ಮಾಡಿಕೊಂಡಿದ್ದು ಈತ ಚಲಾಯಿಸಿದ್ದ ಟ್ರ್ಯಾಕ್ಟರ್ ಅಡಿಯಲ್ಲಿ ಸಿಕ್ಕು ಹರ್ಷ (5) ಎಂಬ ಬಾಲಕ ಸಾವನ್ನಪ್ಪಿದ್ದನು.
ಗಮನಾರ್ಹ ಸಂಗತಿ ಎಂದರೆ ಚಾಲಕ ಸುನಿಲ್ ಪಿಎಚ್ ಡಿ ವಿದ್ಯಾರ್ಥಿಯಾಗಿದ್ದ. ಘಟನೆ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ
ಸವಕನಪಾಳ್ಯದಲ್ಲಿ ಕ್ರಿಕೆಟ್ ಮೈದಾನ ನಿರ್ಮಾನಕ್ಕಾಗಿ ನೆಲವನ್ನು ಸಮತಟ್ಟು ಮಾಡುವ ಕೆಲಸ ನಡೆದಿತ್ತು. ಈ ವೇಳೆ ಸುನಿಲ್ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದಾಗ ಮೈದಾನದ ಅಂಚಿನಲ್ಲಿ ಆಡುತ್ತಿದ್ದ ಬಾಲಕ ಹರ್ಷನ ಮೇಲೆ ಟ್ರಾಕ್ಟರ್ ಹರಿದಿದೆ. ಇದರಿಂದ ಗಂಭೀರ ಗಾಯಗೊಂಡ ಬಾಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲೇ ಕೊನೆಯುಸಿರೆಳೆದಿದ್ದನು. ಈ ಬಗ್ಗೆ ತಿಳಿದ ಸುನಿಲ್ ಮೈಸೂರಿನ ತನ್ನ ಕೋಣೆಗೆ ತೆರಳಿ ಪಶ್ಚಾತ್ತಾಪದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
The driver of a tractor commits Suicide after he rammed a young boy in Chamarajanagar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm