ಬ್ರೇಕಿಂಗ್ ನ್ಯೂಸ್
09-07-21 03:02 pm Headline Karnataka News Network ಕರ್ನಾಟಕ
ಚಾಮರಾಜನಗರ, ಜುಲೈ 9: ತಾನು ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಹರಿದ ಪರಿಣಾಮ ಗಾಯಗೊಂಡ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪಶ್ಚಾತ್ತಾಪದಿಂದ ನೊಂದ ಚಾಲಕನೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಸವಕನಪಾಳ್ಯ ಎಂಬಲ್ಲಿ ವರದಿಯಾಗಿದೆ.
ಚಾಲಕ ಸುನಿಲ್(23) ಆತ್ಮಹತ್ಯೆ ಮಾಡಿಕೊಂಡಿದ್ದು ಈತ ಚಲಾಯಿಸಿದ್ದ ಟ್ರ್ಯಾಕ್ಟರ್ ಅಡಿಯಲ್ಲಿ ಸಿಕ್ಕು ಹರ್ಷ (5) ಎಂಬ ಬಾಲಕ ಸಾವನ್ನಪ್ಪಿದ್ದನು.
ಗಮನಾರ್ಹ ಸಂಗತಿ ಎಂದರೆ ಚಾಲಕ ಸುನಿಲ್ ಪಿಎಚ್ ಡಿ ವಿದ್ಯಾರ್ಥಿಯಾಗಿದ್ದ. ಘಟನೆ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಹಿನ್ನೆಲೆ
ಸವಕನಪಾಳ್ಯದಲ್ಲಿ ಕ್ರಿಕೆಟ್ ಮೈದಾನ ನಿರ್ಮಾನಕ್ಕಾಗಿ ನೆಲವನ್ನು ಸಮತಟ್ಟು ಮಾಡುವ ಕೆಲಸ ನಡೆದಿತ್ತು. ಈ ವೇಳೆ ಸುನಿಲ್ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದಾಗ ಮೈದಾನದ ಅಂಚಿನಲ್ಲಿ ಆಡುತ್ತಿದ್ದ ಬಾಲಕ ಹರ್ಷನ ಮೇಲೆ ಟ್ರಾಕ್ಟರ್ ಹರಿದಿದೆ. ಇದರಿಂದ ಗಂಭೀರ ಗಾಯಗೊಂಡ ಬಾಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲೇ ಕೊನೆಯುಸಿರೆಳೆದಿದ್ದನು. ಈ ಬಗ್ಗೆ ತಿಳಿದ ಸುನಿಲ್ ಮೈಸೂರಿನ ತನ್ನ ಕೋಣೆಗೆ ತೆರಳಿ ಪಶ್ಚಾತ್ತಾಪದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
The driver of a tractor commits Suicide after he rammed a young boy in Chamarajanagar.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm