ಬ್ರೇಕಿಂಗ್ ನ್ಯೂಸ್
10-07-21 10:56 am Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 10: ‘ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇದೇ 20ರ ವೇಳೆಗೆ ಪ್ರಕಟಿಸಲಾಗುವುದು‘ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಹೇಳಿದರು.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಈ ಬಾರಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ನಿರ್ಣಯಿಸುವುದರಿಂದ, ಈ ವಿದ್ಯಾರ್ಥಿಗಳಿಗೆ ತಮ್ಮ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಆನ್ಲೈನ್ ಮೂಲಕ ನೋಡಿ ಸರಿಪಡಿಸಿಕೊಳ್ಳಲು ಅವಕಾಶ ಇದೆ.


ಎಸ್ಟಿಎಸ್ ವೆಬ್ ಪೋರ್ಟಲ್ನಲ್ಲಿ https://sts.karnataka.gov.in/SATSPU/# ಈ ಲಿಂಕ್ ಬಳಸಿ ಅಂಕಗಳನ್ನು ಪರಿಶೀಲಿಸಬಹುದು. ಈ ವೆಬ್ ಪೋರ್ಟಲ್ನಲ್ಲಿ ಇಲಾಖೆ ನೀಡಿರುವ ಎಸ್ಎಟಿಎಸ್ ಸಂಖ್ಯೆ ಅಥವಾ ಕಾಲೇಜಿನಲ್ಲಿ ನೀಡಿದ್ದ ವಿದ್ಯಾರ್ಥಿ ಸಂಖ್ಯೆ ಅಥವಾ ಪರೀಕ್ಷಾ ನೋಂದಣಿ ಸಂಖ್ಯೆ ಈ ಮೂರರಲ್ಲಿ ಯಾವುದಾದರೂ ಒಂದನ್ನು ನಮೂದಿಸಿ ಪರಿಶೀಲಿಸಬಹುದು. ಫಲಿತಾಂಶದಲ್ಲಿ ಅಥವಾ ಅಂಕಗಳಲ್ಲಿ ವ್ಯತ್ಯಾಸಗಳಿದ್ದರೆ ತಮ್ಮ ಶಾಲೆ ಅಥವಾ ಕಾಲೇಜಿನ ಪ್ರಾಂಶುಪಾಲರನ್ನು ಇದೇ 12ರ ಒಳಗೆ ಸಂಪರ್ಕಿಸಿ ಮಾಹಿತಿ ನೀಡಬೇಕು. ಪ್ರಾಂಶುಪಾಲರು ಅದನ್ನು ಸರಿಪಡಿಸಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.
The long wait for PUC II marks will be over in the third week of July, Minister of Primary and Secondary Education Suresh Kumar S told media persons on Friday, adding that results will tentatively be declared on July 20.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm