ಬ್ರೇಕಿಂಗ್ ನ್ಯೂಸ್
10-07-21 11:18 am Headline Karnataka News Network ಕರ್ನಾಟಕ
ಕೋಲಾರ, ಜುಲೈ 10: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗುಲ್ಲಹಳ್ಳಿ ಬಳಿ ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಗುಲ್ಲಹಳ್ಳಿಯಿಂದ ಗೊಡಗಮಂದೆ ಕಡೆ ಮೊಮ್ಮಗನನ್ನು ನೋಡಲು ಹೋಗುತ್ತಿದ್ದ ಸಿದ್ದಮ್ಮ (49 ವರ್ಷ) ಎಂಬುವವರ ಮೇಲೆ ಕಾಡಾನೆ ದಾಳಿ ಮಾಡಿದೆ. ಆನೆಯ ಏಕಾಏಕಿ ದಾಳಿಯಿಂದ ತಪ್ಪಿಸಿಕೊಳ್ಳಲಾಗದೆ ದುರ್ದೈವಿ ಸಿದ್ದಮ್ಮ ಸಾವಿಗೀಡಾಗಿದ್ದಾರೆ.
ಬೆಳಗ್ಗಿನ ಜಾವ ಮೊಮ್ಮಗನನ್ನು ನೋಡಲೆಂದು ಸಿದ್ದಮ್ಮ ಗುಲ್ಲಹಳ್ಳಿ ಗ್ರಾಮದಿಂದ ಗೊಡಗಮಂದೆ ಗ್ರಾಮಕ್ಕೆ ತೆರಳುತ್ತಿದ್ದರು. ಆದರೆ, ಮಾರ್ಗಮಧ್ಯೆ ಅನಿರೀಕ್ಷಿತವಾಗಿ ಕಾಡಾನೆ ಎದುರಾಗಿದೆ. ದಿಢೀರ್ ಎಂದು ಆನೆ ದಾಳಿ ನಡೆಸಿದ ಪರಿಣಾಮ ಸಿದ್ದಮ್ಮರಿಗೆ ಅಲ್ಲಿಂದ ಓಡಿಹೋಗಲು ಅವಕಾಶವೂ ಸಿಕ್ಕಿಲ್ಲ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಗುಲ್ಲಹಳ್ಳಿ ಗ್ರಾಮದ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
49-year-old Woman dies after a wild elephant attacked her in Kolar.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm