ಬ್ರೇಕಿಂಗ್ ನ್ಯೂಸ್
10-07-21 11:18 am Headline Karnataka News Network ಕರ್ನಾಟಕ
ಕೋಲಾರ, ಜುಲೈ 10: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗುಲ್ಲಹಳ್ಳಿ ಬಳಿ ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಗುಲ್ಲಹಳ್ಳಿಯಿಂದ ಗೊಡಗಮಂದೆ ಕಡೆ ಮೊಮ್ಮಗನನ್ನು ನೋಡಲು ಹೋಗುತ್ತಿದ್ದ ಸಿದ್ದಮ್ಮ (49 ವರ್ಷ) ಎಂಬುವವರ ಮೇಲೆ ಕಾಡಾನೆ ದಾಳಿ ಮಾಡಿದೆ. ಆನೆಯ ಏಕಾಏಕಿ ದಾಳಿಯಿಂದ ತಪ್ಪಿಸಿಕೊಳ್ಳಲಾಗದೆ ದುರ್ದೈವಿ ಸಿದ್ದಮ್ಮ ಸಾವಿಗೀಡಾಗಿದ್ದಾರೆ.
ಬೆಳಗ್ಗಿನ ಜಾವ ಮೊಮ್ಮಗನನ್ನು ನೋಡಲೆಂದು ಸಿದ್ದಮ್ಮ ಗುಲ್ಲಹಳ್ಳಿ ಗ್ರಾಮದಿಂದ ಗೊಡಗಮಂದೆ ಗ್ರಾಮಕ್ಕೆ ತೆರಳುತ್ತಿದ್ದರು. ಆದರೆ, ಮಾರ್ಗಮಧ್ಯೆ ಅನಿರೀಕ್ಷಿತವಾಗಿ ಕಾಡಾನೆ ಎದುರಾಗಿದೆ. ದಿಢೀರ್ ಎಂದು ಆನೆ ದಾಳಿ ನಡೆಸಿದ ಪರಿಣಾಮ ಸಿದ್ದಮ್ಮರಿಗೆ ಅಲ್ಲಿಂದ ಓಡಿಹೋಗಲು ಅವಕಾಶವೂ ಸಿಕ್ಕಿಲ್ಲ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಗುಲ್ಲಹಳ್ಳಿ ಗ್ರಾಮದ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
49-year-old Woman dies after a wild elephant attacked her in Kolar.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm