ಬ್ರೇಕಿಂಗ್ ನ್ಯೂಸ್
10-07-21 11:18 am Headline Karnataka News Network ಕರ್ನಾಟಕ
ಕೋಲಾರ, ಜುಲೈ 10: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗುಲ್ಲಹಳ್ಳಿ ಬಳಿ ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಗುಲ್ಲಹಳ್ಳಿಯಿಂದ ಗೊಡಗಮಂದೆ ಕಡೆ ಮೊಮ್ಮಗನನ್ನು ನೋಡಲು ಹೋಗುತ್ತಿದ್ದ ಸಿದ್ದಮ್ಮ (49 ವರ್ಷ) ಎಂಬುವವರ ಮೇಲೆ ಕಾಡಾನೆ ದಾಳಿ ಮಾಡಿದೆ. ಆನೆಯ ಏಕಾಏಕಿ ದಾಳಿಯಿಂದ ತಪ್ಪಿಸಿಕೊಳ್ಳಲಾಗದೆ ದುರ್ದೈವಿ ಸಿದ್ದಮ್ಮ ಸಾವಿಗೀಡಾಗಿದ್ದಾರೆ.
ಬೆಳಗ್ಗಿನ ಜಾವ ಮೊಮ್ಮಗನನ್ನು ನೋಡಲೆಂದು ಸಿದ್ದಮ್ಮ ಗುಲ್ಲಹಳ್ಳಿ ಗ್ರಾಮದಿಂದ ಗೊಡಗಮಂದೆ ಗ್ರಾಮಕ್ಕೆ ತೆರಳುತ್ತಿದ್ದರು. ಆದರೆ, ಮಾರ್ಗಮಧ್ಯೆ ಅನಿರೀಕ್ಷಿತವಾಗಿ ಕಾಡಾನೆ ಎದುರಾಗಿದೆ. ದಿಢೀರ್ ಎಂದು ಆನೆ ದಾಳಿ ನಡೆಸಿದ ಪರಿಣಾಮ ಸಿದ್ದಮ್ಮರಿಗೆ ಅಲ್ಲಿಂದ ಓಡಿಹೋಗಲು ಅವಕಾಶವೂ ಸಿಕ್ಕಿಲ್ಲ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಗುಲ್ಲಹಳ್ಳಿ ಗ್ರಾಮದ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
49-year-old Woman dies after a wild elephant attacked her in Kolar.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm