ಬ್ರೇಕಿಂಗ್ ನ್ಯೂಸ್
10-07-21 11:18 am Headline Karnataka News Network ಕರ್ನಾಟಕ
ಕೋಲಾರ, ಜುಲೈ 10: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗುಲ್ಲಹಳ್ಳಿ ಬಳಿ ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಗುಲ್ಲಹಳ್ಳಿಯಿಂದ ಗೊಡಗಮಂದೆ ಕಡೆ ಮೊಮ್ಮಗನನ್ನು ನೋಡಲು ಹೋಗುತ್ತಿದ್ದ ಸಿದ್ದಮ್ಮ (49 ವರ್ಷ) ಎಂಬುವವರ ಮೇಲೆ ಕಾಡಾನೆ ದಾಳಿ ಮಾಡಿದೆ. ಆನೆಯ ಏಕಾಏಕಿ ದಾಳಿಯಿಂದ ತಪ್ಪಿಸಿಕೊಳ್ಳಲಾಗದೆ ದುರ್ದೈವಿ ಸಿದ್ದಮ್ಮ ಸಾವಿಗೀಡಾಗಿದ್ದಾರೆ.
ಬೆಳಗ್ಗಿನ ಜಾವ ಮೊಮ್ಮಗನನ್ನು ನೋಡಲೆಂದು ಸಿದ್ದಮ್ಮ ಗುಲ್ಲಹಳ್ಳಿ ಗ್ರಾಮದಿಂದ ಗೊಡಗಮಂದೆ ಗ್ರಾಮಕ್ಕೆ ತೆರಳುತ್ತಿದ್ದರು. ಆದರೆ, ಮಾರ್ಗಮಧ್ಯೆ ಅನಿರೀಕ್ಷಿತವಾಗಿ ಕಾಡಾನೆ ಎದುರಾಗಿದೆ. ದಿಢೀರ್ ಎಂದು ಆನೆ ದಾಳಿ ನಡೆಸಿದ ಪರಿಣಾಮ ಸಿದ್ದಮ್ಮರಿಗೆ ಅಲ್ಲಿಂದ ಓಡಿಹೋಗಲು ಅವಕಾಶವೂ ಸಿಕ್ಕಿಲ್ಲ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಗುಲ್ಲಹಳ್ಳಿ ಗ್ರಾಮದ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
49-year-old Woman dies after a wild elephant attacked her in Kolar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm