ಬ್ರೇಕಿಂಗ್ ನ್ಯೂಸ್
10-07-21 11:18 am Headline Karnataka News Network ಕರ್ನಾಟಕ
ಕೋಲಾರ, ಜುಲೈ 10: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗುಲ್ಲಹಳ್ಳಿ ಬಳಿ ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಗುಲ್ಲಹಳ್ಳಿಯಿಂದ ಗೊಡಗಮಂದೆ ಕಡೆ ಮೊಮ್ಮಗನನ್ನು ನೋಡಲು ಹೋಗುತ್ತಿದ್ದ ಸಿದ್ದಮ್ಮ (49 ವರ್ಷ) ಎಂಬುವವರ ಮೇಲೆ ಕಾಡಾನೆ ದಾಳಿ ಮಾಡಿದೆ. ಆನೆಯ ಏಕಾಏಕಿ ದಾಳಿಯಿಂದ ತಪ್ಪಿಸಿಕೊಳ್ಳಲಾಗದೆ ದುರ್ದೈವಿ ಸಿದ್ದಮ್ಮ ಸಾವಿಗೀಡಾಗಿದ್ದಾರೆ.
ಬೆಳಗ್ಗಿನ ಜಾವ ಮೊಮ್ಮಗನನ್ನು ನೋಡಲೆಂದು ಸಿದ್ದಮ್ಮ ಗುಲ್ಲಹಳ್ಳಿ ಗ್ರಾಮದಿಂದ ಗೊಡಗಮಂದೆ ಗ್ರಾಮಕ್ಕೆ ತೆರಳುತ್ತಿದ್ದರು. ಆದರೆ, ಮಾರ್ಗಮಧ್ಯೆ ಅನಿರೀಕ್ಷಿತವಾಗಿ ಕಾಡಾನೆ ಎದುರಾಗಿದೆ. ದಿಢೀರ್ ಎಂದು ಆನೆ ದಾಳಿ ನಡೆಸಿದ ಪರಿಣಾಮ ಸಿದ್ದಮ್ಮರಿಗೆ ಅಲ್ಲಿಂದ ಓಡಿಹೋಗಲು ಅವಕಾಶವೂ ಸಿಕ್ಕಿಲ್ಲ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಗುಲ್ಲಹಳ್ಳಿ ಗ್ರಾಮದ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
49-year-old Woman dies after a wild elephant attacked her in Kolar.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm