ಬ್ರೇಕಿಂಗ್ ನ್ಯೂಸ್
02-09-20 07:37 pm Headline Karnataka News Network ಕರ್ನಾಟಕ
ಮೈಸೂರು, ಸೆಪ್ಟೆಂಬರ್.2: ಒಂದು ದೇಶವನ್ನ ಹಾಳು ಮಾಡಬೇಕಾದರೆ ಬಾಂಬ್ ಹಾಕಬೇಕಿಲ್ಲ. ಆ ದೇಶದ ಯುವಕರನ್ನ ಮಾದಕ ವ್ಯಸನಿಗಳನ್ನಾಗಿ ಮಾಡಿದರೆ ಸಾಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಡ್ರಗ್ಸ್ ದಂಧೆ ಭಯೋತ್ಪಾದನೆಯ ಒಂದು ಭಾಗವಾಗಿದೆ. ಅವರ ಮುಂದಿನ ಪೀಳಿಗೆ ಸೇರಿ ಇಡೀ ಕುಟುಂಬವನ್ನ ಸರ್ವನಾಶವಾಗಿಸಿ ಬಿಡುತ್ತದೆ. ಈ ದಂಧೆ ಕೇವಲ ಸ್ಯಾಂಡಲ್ವುಡ್ ಬಾಲಿವುಡ್ ಅಷ್ಟೇ ಸೀಮಿತವಾಗಿಲ್ಲ. ಎಲ್ಲ ಕಡೆ ಡ್ರಗ್ಸ್ ಹಾಗೂ ಗಾಂಜಾ ಸಿಗುತ್ತಿದೆ. ಇದನ್ನ ಗಂಭೀರವಾಗಿ ಪರಿಗಣಿಸಬೇಕು ಎಂದರು.
ಈ ಘಟನೆಯನ್ನ ಎಚ್ಚರಿಕೆ ಪಾಠವಾಗಿ ಭಾವಿಸಿ ಡ್ರಗ್ಸ್ ನಿರ್ನಾಮ ಮಾಡಬೇಕು. ಇದರಲ್ಲಿ ಯಾರು ಭಾಗಿಯಾಗಿದ್ದಾರೆ. ಯಾವ ದೇಶದ ಯಾವ ಪೆಡ್ಲರ್ಗಳು ಇದ್ದಾರೆ ಅವರೆಲ್ಲರನ್ನ ಬಂಧಿಸಬೇಕು. ಡ್ರಗ್ಸ್ ಬಗ್ಗೆ ಮಾಹಿತಿ ಇರುವವರು ಮಾಹಿತಿ ಕೊಡಿ. ಎಲ್ಲ ಕಡೆ ರೇಡ್ ಆಗಲಿ, ಡ್ರಗ್ಸ್ ವಿರುದ್ಧ ನಾವೆಲ್ಲರೂ ಹೋರಾಟ ಮಾಡಬೇಕು. ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಗೃಹಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದರು
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm