ಬ್ರೇಕಿಂಗ್ ನ್ಯೂಸ್
02-09-20 07:37 pm Headline Karnataka News Network ಕರ್ನಾಟಕ
ಮೈಸೂರು, ಸೆಪ್ಟೆಂಬರ್.2: ಒಂದು ದೇಶವನ್ನ ಹಾಳು ಮಾಡಬೇಕಾದರೆ ಬಾಂಬ್ ಹಾಕಬೇಕಿಲ್ಲ. ಆ ದೇಶದ ಯುವಕರನ್ನ ಮಾದಕ ವ್ಯಸನಿಗಳನ್ನಾಗಿ ಮಾಡಿದರೆ ಸಾಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಡ್ರಗ್ಸ್ ದಂಧೆ ಭಯೋತ್ಪಾದನೆಯ ಒಂದು ಭಾಗವಾಗಿದೆ. ಅವರ ಮುಂದಿನ ಪೀಳಿಗೆ ಸೇರಿ ಇಡೀ ಕುಟುಂಬವನ್ನ ಸರ್ವನಾಶವಾಗಿಸಿ ಬಿಡುತ್ತದೆ. ಈ ದಂಧೆ ಕೇವಲ ಸ್ಯಾಂಡಲ್ವುಡ್ ಬಾಲಿವುಡ್ ಅಷ್ಟೇ ಸೀಮಿತವಾಗಿಲ್ಲ. ಎಲ್ಲ ಕಡೆ ಡ್ರಗ್ಸ್ ಹಾಗೂ ಗಾಂಜಾ ಸಿಗುತ್ತಿದೆ. ಇದನ್ನ ಗಂಭೀರವಾಗಿ ಪರಿಗಣಿಸಬೇಕು ಎಂದರು.
ಈ ಘಟನೆಯನ್ನ ಎಚ್ಚರಿಕೆ ಪಾಠವಾಗಿ ಭಾವಿಸಿ ಡ್ರಗ್ಸ್ ನಿರ್ನಾಮ ಮಾಡಬೇಕು. ಇದರಲ್ಲಿ ಯಾರು ಭಾಗಿಯಾಗಿದ್ದಾರೆ. ಯಾವ ದೇಶದ ಯಾವ ಪೆಡ್ಲರ್ಗಳು ಇದ್ದಾರೆ ಅವರೆಲ್ಲರನ್ನ ಬಂಧಿಸಬೇಕು. ಡ್ರಗ್ಸ್ ಬಗ್ಗೆ ಮಾಹಿತಿ ಇರುವವರು ಮಾಹಿತಿ ಕೊಡಿ. ಎಲ್ಲ ಕಡೆ ರೇಡ್ ಆಗಲಿ, ಡ್ರಗ್ಸ್ ವಿರುದ್ಧ ನಾವೆಲ್ಲರೂ ಹೋರಾಟ ಮಾಡಬೇಕು. ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಗೃಹಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದರು
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm