ಬ್ರೇಕಿಂಗ್ ನ್ಯೂಸ್
02-09-20 07:37 pm Headline Karnataka News Network ಕರ್ನಾಟಕ
ಮೈಸೂರು, ಸೆಪ್ಟೆಂಬರ್.2: ಒಂದು ದೇಶವನ್ನ ಹಾಳು ಮಾಡಬೇಕಾದರೆ ಬಾಂಬ್ ಹಾಕಬೇಕಿಲ್ಲ. ಆ ದೇಶದ ಯುವಕರನ್ನ ಮಾದಕ ವ್ಯಸನಿಗಳನ್ನಾಗಿ ಮಾಡಿದರೆ ಸಾಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಡ್ರಗ್ಸ್ ದಂಧೆ ಭಯೋತ್ಪಾದನೆಯ ಒಂದು ಭಾಗವಾಗಿದೆ. ಅವರ ಮುಂದಿನ ಪೀಳಿಗೆ ಸೇರಿ ಇಡೀ ಕುಟುಂಬವನ್ನ ಸರ್ವನಾಶವಾಗಿಸಿ ಬಿಡುತ್ತದೆ. ಈ ದಂಧೆ ಕೇವಲ ಸ್ಯಾಂಡಲ್ವುಡ್ ಬಾಲಿವುಡ್ ಅಷ್ಟೇ ಸೀಮಿತವಾಗಿಲ್ಲ. ಎಲ್ಲ ಕಡೆ ಡ್ರಗ್ಸ್ ಹಾಗೂ ಗಾಂಜಾ ಸಿಗುತ್ತಿದೆ. ಇದನ್ನ ಗಂಭೀರವಾಗಿ ಪರಿಗಣಿಸಬೇಕು ಎಂದರು.
ಈ ಘಟನೆಯನ್ನ ಎಚ್ಚರಿಕೆ ಪಾಠವಾಗಿ ಭಾವಿಸಿ ಡ್ರಗ್ಸ್ ನಿರ್ನಾಮ ಮಾಡಬೇಕು. ಇದರಲ್ಲಿ ಯಾರು ಭಾಗಿಯಾಗಿದ್ದಾರೆ. ಯಾವ ದೇಶದ ಯಾವ ಪೆಡ್ಲರ್ಗಳು ಇದ್ದಾರೆ ಅವರೆಲ್ಲರನ್ನ ಬಂಧಿಸಬೇಕು. ಡ್ರಗ್ಸ್ ಬಗ್ಗೆ ಮಾಹಿತಿ ಇರುವವರು ಮಾಹಿತಿ ಕೊಡಿ. ಎಲ್ಲ ಕಡೆ ರೇಡ್ ಆಗಲಿ, ಡ್ರಗ್ಸ್ ವಿರುದ್ಧ ನಾವೆಲ್ಲರೂ ಹೋರಾಟ ಮಾಡಬೇಕು. ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಗೃಹಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದರು
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm