ಬ್ರೇಕಿಂಗ್ ನ್ಯೂಸ್
02-09-20 07:37 pm Headline Karnataka News Network ಕರ್ನಾಟಕ
ಮೈಸೂರು, ಸೆಪ್ಟೆಂಬರ್.2: ಒಂದು ದೇಶವನ್ನ ಹಾಳು ಮಾಡಬೇಕಾದರೆ ಬಾಂಬ್ ಹಾಕಬೇಕಿಲ್ಲ. ಆ ದೇಶದ ಯುವಕರನ್ನ ಮಾದಕ ವ್ಯಸನಿಗಳನ್ನಾಗಿ ಮಾಡಿದರೆ ಸಾಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಡ್ರಗ್ಸ್ ದಂಧೆ ಭಯೋತ್ಪಾದನೆಯ ಒಂದು ಭಾಗವಾಗಿದೆ. ಅವರ ಮುಂದಿನ ಪೀಳಿಗೆ ಸೇರಿ ಇಡೀ ಕುಟುಂಬವನ್ನ ಸರ್ವನಾಶವಾಗಿಸಿ ಬಿಡುತ್ತದೆ. ಈ ದಂಧೆ ಕೇವಲ ಸ್ಯಾಂಡಲ್ವುಡ್ ಬಾಲಿವುಡ್ ಅಷ್ಟೇ ಸೀಮಿತವಾಗಿಲ್ಲ. ಎಲ್ಲ ಕಡೆ ಡ್ರಗ್ಸ್ ಹಾಗೂ ಗಾಂಜಾ ಸಿಗುತ್ತಿದೆ. ಇದನ್ನ ಗಂಭೀರವಾಗಿ ಪರಿಗಣಿಸಬೇಕು ಎಂದರು.
ಈ ಘಟನೆಯನ್ನ ಎಚ್ಚರಿಕೆ ಪಾಠವಾಗಿ ಭಾವಿಸಿ ಡ್ರಗ್ಸ್ ನಿರ್ನಾಮ ಮಾಡಬೇಕು. ಇದರಲ್ಲಿ ಯಾರು ಭಾಗಿಯಾಗಿದ್ದಾರೆ. ಯಾವ ದೇಶದ ಯಾವ ಪೆಡ್ಲರ್ಗಳು ಇದ್ದಾರೆ ಅವರೆಲ್ಲರನ್ನ ಬಂಧಿಸಬೇಕು. ಡ್ರಗ್ಸ್ ಬಗ್ಗೆ ಮಾಹಿತಿ ಇರುವವರು ಮಾಹಿತಿ ಕೊಡಿ. ಎಲ್ಲ ಕಡೆ ರೇಡ್ ಆಗಲಿ, ಡ್ರಗ್ಸ್ ವಿರುದ್ಧ ನಾವೆಲ್ಲರೂ ಹೋರಾಟ ಮಾಡಬೇಕು. ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಗೃಹಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದರು
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm