ಬ್ರೇಕಿಂಗ್ ನ್ಯೂಸ್
02-09-20 07:37 pm Headline Karnataka News Network ಕರ್ನಾಟಕ
ಮೈಸೂರು, ಸೆಪ್ಟೆಂಬರ್.2: ಒಂದು ದೇಶವನ್ನ ಹಾಳು ಮಾಡಬೇಕಾದರೆ ಬಾಂಬ್ ಹಾಕಬೇಕಿಲ್ಲ. ಆ ದೇಶದ ಯುವಕರನ್ನ ಮಾದಕ ವ್ಯಸನಿಗಳನ್ನಾಗಿ ಮಾಡಿದರೆ ಸಾಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಡ್ರಗ್ಸ್ ದಂಧೆ ಭಯೋತ್ಪಾದನೆಯ ಒಂದು ಭಾಗವಾಗಿದೆ. ಅವರ ಮುಂದಿನ ಪೀಳಿಗೆ ಸೇರಿ ಇಡೀ ಕುಟುಂಬವನ್ನ ಸರ್ವನಾಶವಾಗಿಸಿ ಬಿಡುತ್ತದೆ. ಈ ದಂಧೆ ಕೇವಲ ಸ್ಯಾಂಡಲ್ವುಡ್ ಬಾಲಿವುಡ್ ಅಷ್ಟೇ ಸೀಮಿತವಾಗಿಲ್ಲ. ಎಲ್ಲ ಕಡೆ ಡ್ರಗ್ಸ್ ಹಾಗೂ ಗಾಂಜಾ ಸಿಗುತ್ತಿದೆ. ಇದನ್ನ ಗಂಭೀರವಾಗಿ ಪರಿಗಣಿಸಬೇಕು ಎಂದರು.
ಈ ಘಟನೆಯನ್ನ ಎಚ್ಚರಿಕೆ ಪಾಠವಾಗಿ ಭಾವಿಸಿ ಡ್ರಗ್ಸ್ ನಿರ್ನಾಮ ಮಾಡಬೇಕು. ಇದರಲ್ಲಿ ಯಾರು ಭಾಗಿಯಾಗಿದ್ದಾರೆ. ಯಾವ ದೇಶದ ಯಾವ ಪೆಡ್ಲರ್ಗಳು ಇದ್ದಾರೆ ಅವರೆಲ್ಲರನ್ನ ಬಂಧಿಸಬೇಕು. ಡ್ರಗ್ಸ್ ಬಗ್ಗೆ ಮಾಹಿತಿ ಇರುವವರು ಮಾಹಿತಿ ಕೊಡಿ. ಎಲ್ಲ ಕಡೆ ರೇಡ್ ಆಗಲಿ, ಡ್ರಗ್ಸ್ ವಿರುದ್ಧ ನಾವೆಲ್ಲರೂ ಹೋರಾಟ ಮಾಡಬೇಕು. ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಗೃಹಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದರು
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm