ಬ್ರೇಕಿಂಗ್ ನ್ಯೂಸ್
02-09-20 08:12 pm Dhruthi Anchan - Correspondent ಕರ್ನಾಟಕ
ನವ ದೆಹಲಿ, ಸೆಪ್ಟೆಂಬರ್.2: ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಅವರ ಜನ್ಮ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಗೌರವ ನಮನ ಸಲ್ಲಿಸಿದರು. ಅಲ್ಲದೇ ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ನಾರಾಯಣ ಗುರು ಅವರ ಸಾಮಾಜಿಕ ಕಳಕಳಿಯನ್ನ ಹಾಡಿ ಹೊಗಳಿದ್ದು, ನಾರಾಯಣ ಗುರು ಅವರನ್ನು 'ದೂರದೃಷ್ಟಿಯ ದಾರ್ಶನಿಕ' ಎಂದು ಬಣ್ಣಿಸಿದ್ದಾರೆ.
ಶ್ರೀ ನಾರಾಯಣ ಗುರು ಅವರ ಮುಂದೆ ನಾನು ತಲೆಬಾಗುವೆ.ಅವರ ಜೀವನ ಹಾಗೂ ಸಮಾಜ ಸೇವೆ ಎಲ್ಲರಿಗೂ ಆದರ್ಶಪ್ರಾಯವಾದುದು. ಮಹಿಳೆಯರ ಅಭಿವೃದ್ಧಿ ಹಾಗೂ ಶಿಕ್ಷಣಕ್ಕಾಗಿ ಶ್ರೀ ನಾರಾಯಣ ಗುರು ಅವರು ಶ್ರಮಿಸಿದ್ದರು.ಶ್ರೀ ನಾರಾಯಣ ಗುರು ಅವರ ಆದರ್ಶಗಳು ಭಾರತಕ್ಕೆ ಶಕ್ತಿ ತುಂಬಿದೆ ಅಂತಾ ಬರೆದುಕೊಂಡಿದ್ದಾರೆ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm