ಬ್ರೇಕಿಂಗ್ ನ್ಯೂಸ್
02-09-20 08:12 pm Dhruthi Anchan - Correspondent ಕರ್ನಾಟಕ
ನವ ದೆಹಲಿ, ಸೆಪ್ಟೆಂಬರ್.2: ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಅವರ ಜನ್ಮ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಗೌರವ ನಮನ ಸಲ್ಲಿಸಿದರು. ಅಲ್ಲದೇ ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ನಾರಾಯಣ ಗುರು ಅವರ ಸಾಮಾಜಿಕ ಕಳಕಳಿಯನ್ನ ಹಾಡಿ ಹೊಗಳಿದ್ದು, ನಾರಾಯಣ ಗುರು ಅವರನ್ನು 'ದೂರದೃಷ್ಟಿಯ ದಾರ್ಶನಿಕ' ಎಂದು ಬಣ್ಣಿಸಿದ್ದಾರೆ.
ಶ್ರೀ ನಾರಾಯಣ ಗುರು ಅವರ ಮುಂದೆ ನಾನು ತಲೆಬಾಗುವೆ.ಅವರ ಜೀವನ ಹಾಗೂ ಸಮಾಜ ಸೇವೆ ಎಲ್ಲರಿಗೂ ಆದರ್ಶಪ್ರಾಯವಾದುದು. ಮಹಿಳೆಯರ ಅಭಿವೃದ್ಧಿ ಹಾಗೂ ಶಿಕ್ಷಣಕ್ಕಾಗಿ ಶ್ರೀ ನಾರಾಯಣ ಗುರು ಅವರು ಶ್ರಮಿಸಿದ್ದರು.ಶ್ರೀ ನಾರಾಯಣ ಗುರು ಅವರ ಆದರ್ಶಗಳು ಭಾರತಕ್ಕೆ ಶಕ್ತಿ ತುಂಬಿದೆ ಅಂತಾ ಬರೆದುಕೊಂಡಿದ್ದಾರೆ.
20-09-24 11:01 pm
HK News Desk
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
Davanagere, Ganesha fight, Arrest: ದಾವಣಗೆರೆ ಗ...
20-09-24 11:59 am
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
20-09-24 07:39 pm
HK News Desk
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
CM Chandrababu Naidu, Tirupati laddoos: ತಿರುಪ...
19-09-24 09:51 pm
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
21-09-24 01:15 pm
HK News Desk
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am