ಬ್ರೇಕಿಂಗ್ ನ್ಯೂಸ್
02-09-20 08:12 pm Dhruthi Anchan - Correspondent ಕರ್ನಾಟಕ
ನವ ದೆಹಲಿ, ಸೆಪ್ಟೆಂಬರ್.2: ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಅವರ ಜನ್ಮ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಗೌರವ ನಮನ ಸಲ್ಲಿಸಿದರು. ಅಲ್ಲದೇ ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ನಾರಾಯಣ ಗುರು ಅವರ ಸಾಮಾಜಿಕ ಕಳಕಳಿಯನ್ನ ಹಾಡಿ ಹೊಗಳಿದ್ದು, ನಾರಾಯಣ ಗುರು ಅವರನ್ನು 'ದೂರದೃಷ್ಟಿಯ ದಾರ್ಶನಿಕ' ಎಂದು ಬಣ್ಣಿಸಿದ್ದಾರೆ.
ಶ್ರೀ ನಾರಾಯಣ ಗುರು ಅವರ ಮುಂದೆ ನಾನು ತಲೆಬಾಗುವೆ.ಅವರ ಜೀವನ ಹಾಗೂ ಸಮಾಜ ಸೇವೆ ಎಲ್ಲರಿಗೂ ಆದರ್ಶಪ್ರಾಯವಾದುದು. ಮಹಿಳೆಯರ ಅಭಿವೃದ್ಧಿ ಹಾಗೂ ಶಿಕ್ಷಣಕ್ಕಾಗಿ ಶ್ರೀ ನಾರಾಯಣ ಗುರು ಅವರು ಶ್ರಮಿಸಿದ್ದರು.ಶ್ರೀ ನಾರಾಯಣ ಗುರು ಅವರ ಆದರ್ಶಗಳು ಭಾರತಕ್ಕೆ ಶಕ್ತಿ ತುಂಬಿದೆ ಅಂತಾ ಬರೆದುಕೊಂಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm