ಬ್ರೇಕಿಂಗ್ ನ್ಯೂಸ್
13-07-21 05:51 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 13: ಕೊರೊನಾ ಆತಂಕದ ನಡುವೆಯೂ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದೇ ಜುಲೈ 19 ಹಾಗೂ 22 ರಂದು ಪರೀಕ್ಷೆಗಳು ನಡೆಯಲಿವೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಆದೇಶ ನೀಡಿತ್ತು. ಈಗ ಬಿಎಂಟಿಸಿ ಕೂಡ ಅನುಮತಿ ನೀಡಿದ್ದು ಈ ಬಗ್ಗೆ ಎರಡು ನಿಗಮಗಳು ಆದೇಶ ಹೊರಡಿಸಿದಂತಾಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಮಕ್ಕಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ವಾಪಸ್ ಬರಲು ಈ ಅನುಮತಿ ನೀಡಲಾಗಿದೆ. ರಸ್ತೆ ಮಧ್ಯೆದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ ಅಲ್ಲಿ ಕೋರಿಕೆಯ ಮೇರೆಗೆ ನಿಲುಗಡೆಗೂ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯವಾಗಿ ಪರೀಕ್ಷೆ ಪ್ರವೇಶ ಪತ್ರ ಹೊಂದಿರಬೇಕು ಎಂದು ನಿರ್ದೇಶನ ನೀಡಲಾಗಿದೆ.
ಕೆಎಸ್ಆರ್ಟಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಈಗಾಗಲೇ ಆದೇಶ ಹೊರಡಿಸಿದೆ. ಹಾಗೆಯೇ ಬಿಎಂಟಿಸಿ ಬೆಂಗಳೂರು ನಗರದ ಒಳಗೆ ಉಚಿತವಾಗಿ ಸಂಚರಿಸಲು ಅವಕಾಶ ನೀಡಿದ್ದು, ಹಾಲ್ ಟಿಕೆಟ್ ತೋರಿಸುವುದು ಕಡ್ಡಾಯ.
ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತ ಪ್ರಯಾಣವನ್ನು ಅನುಮತಿಸಲು ಸಾರಿಗೆ ಸಂಸ್ಥೆಗಳು ನಿಗಮದ ಎಲ್ಲಾ ಚಾಲಕ/ನಿರ್ವಾಹಕರುಗಳಿಗೆ ಸೂಚಿಸಿವೆ.
Considering the needs of the students appearing for SSLC examinations, the Karnataka government has announced free travel for them in State Road Transport Corporation (KSRTC) buses in the state.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm