ಬ್ರೇಕಿಂಗ್ ನ್ಯೂಸ್
13-07-21 05:51 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 13: ಕೊರೊನಾ ಆತಂಕದ ನಡುವೆಯೂ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದೇ ಜುಲೈ 19 ಹಾಗೂ 22 ರಂದು ಪರೀಕ್ಷೆಗಳು ನಡೆಯಲಿವೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಆದೇಶ ನೀಡಿತ್ತು. ಈಗ ಬಿಎಂಟಿಸಿ ಕೂಡ ಅನುಮತಿ ನೀಡಿದ್ದು ಈ ಬಗ್ಗೆ ಎರಡು ನಿಗಮಗಳು ಆದೇಶ ಹೊರಡಿಸಿದಂತಾಗಿದೆ.



ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಮಕ್ಕಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ವಾಪಸ್ ಬರಲು ಈ ಅನುಮತಿ ನೀಡಲಾಗಿದೆ. ರಸ್ತೆ ಮಧ್ಯೆದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ ಅಲ್ಲಿ ಕೋರಿಕೆಯ ಮೇರೆಗೆ ನಿಲುಗಡೆಗೂ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯವಾಗಿ ಪರೀಕ್ಷೆ ಪ್ರವೇಶ ಪತ್ರ ಹೊಂದಿರಬೇಕು ಎಂದು ನಿರ್ದೇಶನ ನೀಡಲಾಗಿದೆ.
ಕೆಎಸ್ಆರ್ಟಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಈಗಾಗಲೇ ಆದೇಶ ಹೊರಡಿಸಿದೆ. ಹಾಗೆಯೇ ಬಿಎಂಟಿಸಿ ಬೆಂಗಳೂರು ನಗರದ ಒಳಗೆ ಉಚಿತವಾಗಿ ಸಂಚರಿಸಲು ಅವಕಾಶ ನೀಡಿದ್ದು, ಹಾಲ್ ಟಿಕೆಟ್ ತೋರಿಸುವುದು ಕಡ್ಡಾಯ.
ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತ ಪ್ರಯಾಣವನ್ನು ಅನುಮತಿಸಲು ಸಾರಿಗೆ ಸಂಸ್ಥೆಗಳು ನಿಗಮದ ಎಲ್ಲಾ ಚಾಲಕ/ನಿರ್ವಾಹಕರುಗಳಿಗೆ ಸೂಚಿಸಿವೆ.
Considering the needs of the students appearing for SSLC examinations, the Karnataka government has announced free travel for them in State Road Transport Corporation (KSRTC) buses in the state.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm