ಬ್ರೇಕಿಂಗ್ ನ್ಯೂಸ್
13-07-21 05:51 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 13: ಕೊರೊನಾ ಆತಂಕದ ನಡುವೆಯೂ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದೇ ಜುಲೈ 19 ಹಾಗೂ 22 ರಂದು ಪರೀಕ್ಷೆಗಳು ನಡೆಯಲಿವೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಆದೇಶ ನೀಡಿತ್ತು. ಈಗ ಬಿಎಂಟಿಸಿ ಕೂಡ ಅನುಮತಿ ನೀಡಿದ್ದು ಈ ಬಗ್ಗೆ ಎರಡು ನಿಗಮಗಳು ಆದೇಶ ಹೊರಡಿಸಿದಂತಾಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಮಕ್ಕಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ವಾಪಸ್ ಬರಲು ಈ ಅನುಮತಿ ನೀಡಲಾಗಿದೆ. ರಸ್ತೆ ಮಧ್ಯೆದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ ಅಲ್ಲಿ ಕೋರಿಕೆಯ ಮೇರೆಗೆ ನಿಲುಗಡೆಗೂ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯವಾಗಿ ಪರೀಕ್ಷೆ ಪ್ರವೇಶ ಪತ್ರ ಹೊಂದಿರಬೇಕು ಎಂದು ನಿರ್ದೇಶನ ನೀಡಲಾಗಿದೆ.
ಕೆಎಸ್ಆರ್ಟಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಈಗಾಗಲೇ ಆದೇಶ ಹೊರಡಿಸಿದೆ. ಹಾಗೆಯೇ ಬಿಎಂಟಿಸಿ ಬೆಂಗಳೂರು ನಗರದ ಒಳಗೆ ಉಚಿತವಾಗಿ ಸಂಚರಿಸಲು ಅವಕಾಶ ನೀಡಿದ್ದು, ಹಾಲ್ ಟಿಕೆಟ್ ತೋರಿಸುವುದು ಕಡ್ಡಾಯ.
ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತ ಪ್ರಯಾಣವನ್ನು ಅನುಮತಿಸಲು ಸಾರಿಗೆ ಸಂಸ್ಥೆಗಳು ನಿಗಮದ ಎಲ್ಲಾ ಚಾಲಕ/ನಿರ್ವಾಹಕರುಗಳಿಗೆ ಸೂಚಿಸಿವೆ.
Considering the needs of the students appearing for SSLC examinations, the Karnataka government has announced free travel for them in State Road Transport Corporation (KSRTC) buses in the state.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm