ಬ್ರೇಕಿಂಗ್ ನ್ಯೂಸ್
13-07-21 10:01 pm Headline Karnataka News Network ಕರ್ನಾಟಕ
Photo credits : Roshan Bhat
ಕಾರವಾರ, ಜುಲೈ 13: ಪಶ್ಚಿಮ ಘಟ್ಟಗಳ ಸೌಂದರ್ಯಕ್ಕೆ ಎಣೆಯಿಲ್ಲ. ಘಟ್ಟಗಳ ನಿಸರ್ಗ ಸಿರಿಯ ಮಧ್ಯೆ ಇರುವ ಕಾರವಾರದ ರೈಲು ನಿಲ್ದಾಣ ಈಗ ವಿದೇಶದಲ್ಲೂ ಆಕರ್ಷಣೆಗೆ ಕಾರಣವಾಗಿದೆ. ಅದಕ್ಕೆ ಕಾರಣವಾಗಿರುವುದು, ಅಚ್ಚ ಹಸಿರಿನ ಮಧ್ಯದಲ್ಲಿರುವ ಕಾರವಾರ ರೈಲು ನಿಲ್ದಾಣದ ವಿಹಂಗಮ ನೋಟ.
ಕಾರವಾರ ರೈಲು ನಿಲ್ದಾಣದ ಫೋಟೊ ನೋಡಿ ಆಕರ್ಷಿತರಾದ ನಾರ್ವೆ ದೇಶದ ಸಚಿವರೊಬ್ಬರು ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿ ಅದನ್ನು ಅದ್ಭುತ ಎಂದು ಕೊಂಡಾಡಿದ್ದಾರೆ. ನಾರ್ವೆಯ ಅಂತಾರಾಷ್ಟ್ರೀಯ ಅಭಿವೃದ್ಧಿ ಖಾತೆಯ ಸಚಿವ ಎಲಿನ್ ಸೊಲ್ಹೀಮ್ ಅವರು, ಕಾರವಾರ ರೈಲು ನಿಲ್ದಾಣದ ಫೋಟೊ ಪೋಸ್ಟ್ ಮಾಡಿ, ಅದ್ಭುತ ಹಸಿರು. ಇದು ಭಾರತದ ಅತ್ಯಂತ ಹಚ್ಚ ಹಸಿರಿನ ನಿಲ್ದಾಣಗಳಲ್ಲಿ ಒಂದಾಗಿರಬೇಕು ಎಂದು ಉದ್ಗರಿಸಿದ್ದಾರೆ.
ಸಚಿವರು ಟ್ವೀಟ್ ಮಾಡಿರುವ ಫೋಟೋ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೈರಲ್ ಆಗಿದ್ದು, ಭಾರೀ ಕಮೆಂಟ್ ಮತ್ತು ಮೆಚ್ಚುಗೆ ವ್ಯಕ್ತವಾಗಿದೆ. ವೈರಲ್ ಆಗಿರುವ ಚಿತ್ರವನ್ನು ಸೆರೆಹಿಡಿದಿರುವವರು ರೋಶನ್ ಕಾನಡೆ. ಬೆಟ್ಟದ ನಡುವಿನ ಸುರಂಗ ಮಾರ್ಗದಿಂದ ಹೊರಬರುವ ರೈಲು ಮತ್ತು ಮೇಲ್ಭಾಗದ ಹಸಿರ ಸಿರಿಯನ್ನು ಹೊದ್ದಂತಿರುವ ಬೆಟ್ಟದ ಸಹಿತ ಇರುವ ಈ ಚಿತ್ರ ವಿಶ್ವ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದೆ. ಒಂದು ವರ್ಷದ ಹಿಂದೆ ತೆಗೆದಿದ್ದ ಚಿತ್ರ ಈಗಿನ ಮಳೆಗಾಲದಲ್ಲಿ ಆಕರ್ಷಣೆಗೆ ಪಾತ್ರವಾಗಿದೆ.
Amazing green!
— Erik Solheim (@ErikSolheim) July 6, 2021
This must be One of the greenest Railway Stations in India 🇮🇳 and the world?
Karwar in Karnataka pic.twitter.com/RKldvGcWNl
Karwar railway station highly praised by Norway Minister Erik Solheim for its Green beauty. The Minister tweets, Amazing green! This must be One of the greenest Railway Stations in India and the world? Karwar in Karnataka
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
04-12-25 06:39 pm
Mangalore Correspondent
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
Cm Siddaramaiah Mangalore: ಆಹ್ವಾನ ಇಲ್ಲದೆ ನಾನೇ...
03-12-25 10:35 pm
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
04-12-25 04:18 pm
Bangalore Correspondent
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm