ಬ್ರೇಕಿಂಗ್ ನ್ಯೂಸ್
15-07-21 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 15: ವಿರೋಧಿ ಗುಂಪಿನ ನಾಯಕತ್ವ ಬದಲಾವಣೆ ಕೂಗಿನ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ದೆಹಲಿಗೆ ತೆರಳಲು ರೆಡಿಯಾಗಿದ್ದಾರೆ.
ಹಲವು ಲೆಕ್ಕಾಚಾರಗಳನ್ನು ಇಟ್ಟುಕೊಂಡು ಯಡಿಯೂರಪ್ಪ ಇಂದು ಅಥವಾ ನಾಳೆ ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಆದರೆ, ಸಿಎಂ ದಿಲ್ಲಿ ಪ್ರವಾಸ ಇಡೀ ಬಿಜೆಪಿ ನಾಯಕರ ಕಣ್ಣು ನೆಡುವಂತೆ ಮಾಡಿದ್ದು ಯಡಿಯೂರಪ್ಪ ಅವರು ಯಾವ ಲೆಕ್ಕಾಚಾರ ಇಟ್ಟುಕೊಂಡು ರಾಷ್ಟ್ರ ರಾಜಧಾನಿಗೆ ಹಾರಿದ್ದಾರೆ ಎಂದು ಕುತೂಹಲದಿಂದ ನೋಡುತ್ತಿದ್ದಾರೆ.

ಸಿಎಂ ಕಚೇರಿಯ ಮೂಲಗಳ ಪ್ರಕಾರ, ಮೇಕೆದಾಟು ಯೋಜನೆ, ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳು, ಲಸಿಕೆ ಹೆಚ್ಚುವರಿ, ಬಾಕಿ ಜಿಎಸ್ಟಿ ಅನುದಾನ ಸಂಬಂಧ ಚರ್ಚೆಗೆ ತೆರಳುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಭೇಟಿ ಈ ವಿಚಾರಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ ಎಂಬುದು ರಾಜಕೀಯ ಲೆಕ್ಕಾಚಾರ.
ಕಳೆದ ಜನವರಿ 10 ರಂದು ದೆಹಲಿಗೆ ಹೋಗಿದ್ದ ಯಡಿಯೂರಪ್ಪ ಅವರು ಅಲ್ಲಿಂದ ಮರಳಿದಾಗ ಶಾಂಕಿಂಗ್ ನ್ಯೂಸ್ ಹರಿದಾಡಿತ್ತು. ನಾಯಕತ್ವ ಬದಲಾವಣೆಗೆ ಯಡಿಯೂರಪ್ಪ ಅವರು ಒಪ್ಪಿದ್ದಾರೆ ಎನ್ನುವ ಚರ್ಚೆಗೆ ನಾಂದಿ ಹಾಡಿತ್ತು. ಆದರೆ ಆನಂತರ ಆ ರೀತಿಯ ಊಹಾಪೋಹಗಳು ಠುಸ್ ಆಗಿದ್ದವು.
ಇದೀಗ ಮತ್ತೆ ಆರು ತಿಂಗಳ ಬಳಿಕ ದೆಹಲಿ ಭೇಟಿಗೆ ಮುಂದಾಗಿರುವ ಯಡಿಯೂರಪ್ಪ ಅವರು ಯಾವೆಲ್ಲ ವಿಚಾರದಲ್ಲಿ ಚರ್ಚೆ ನಡೆಸಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಷಾರನ್ನು ಭೇಟಿಯಾಗುವ ನಿಟ್ಟಿನಲ್ಲಿ ಯಡಿಯೂರಪ್ಪ ತೆರಳುತ್ತಿದ್ದಾರೆ ಎನ್ನಲಾಗಿದೆ.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm