ಬ್ರೇಕಿಂಗ್ ನ್ಯೂಸ್
15-07-21 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 15: ವಿರೋಧಿ ಗುಂಪಿನ ನಾಯಕತ್ವ ಬದಲಾವಣೆ ಕೂಗಿನ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ದೆಹಲಿಗೆ ತೆರಳಲು ರೆಡಿಯಾಗಿದ್ದಾರೆ.
ಹಲವು ಲೆಕ್ಕಾಚಾರಗಳನ್ನು ಇಟ್ಟುಕೊಂಡು ಯಡಿಯೂರಪ್ಪ ಇಂದು ಅಥವಾ ನಾಳೆ ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಆದರೆ, ಸಿಎಂ ದಿಲ್ಲಿ ಪ್ರವಾಸ ಇಡೀ ಬಿಜೆಪಿ ನಾಯಕರ ಕಣ್ಣು ನೆಡುವಂತೆ ಮಾಡಿದ್ದು ಯಡಿಯೂರಪ್ಪ ಅವರು ಯಾವ ಲೆಕ್ಕಾಚಾರ ಇಟ್ಟುಕೊಂಡು ರಾಷ್ಟ್ರ ರಾಜಧಾನಿಗೆ ಹಾರಿದ್ದಾರೆ ಎಂದು ಕುತೂಹಲದಿಂದ ನೋಡುತ್ತಿದ್ದಾರೆ.
ಸಿಎಂ ಕಚೇರಿಯ ಮೂಲಗಳ ಪ್ರಕಾರ, ಮೇಕೆದಾಟು ಯೋಜನೆ, ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳು, ಲಸಿಕೆ ಹೆಚ್ಚುವರಿ, ಬಾಕಿ ಜಿಎಸ್ಟಿ ಅನುದಾನ ಸಂಬಂಧ ಚರ್ಚೆಗೆ ತೆರಳುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಭೇಟಿ ಈ ವಿಚಾರಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ ಎಂಬುದು ರಾಜಕೀಯ ಲೆಕ್ಕಾಚಾರ.
ಕಳೆದ ಜನವರಿ 10 ರಂದು ದೆಹಲಿಗೆ ಹೋಗಿದ್ದ ಯಡಿಯೂರಪ್ಪ ಅವರು ಅಲ್ಲಿಂದ ಮರಳಿದಾಗ ಶಾಂಕಿಂಗ್ ನ್ಯೂಸ್ ಹರಿದಾಡಿತ್ತು. ನಾಯಕತ್ವ ಬದಲಾವಣೆಗೆ ಯಡಿಯೂರಪ್ಪ ಅವರು ಒಪ್ಪಿದ್ದಾರೆ ಎನ್ನುವ ಚರ್ಚೆಗೆ ನಾಂದಿ ಹಾಡಿತ್ತು. ಆದರೆ ಆನಂತರ ಆ ರೀತಿಯ ಊಹಾಪೋಹಗಳು ಠುಸ್ ಆಗಿದ್ದವು.
ಇದೀಗ ಮತ್ತೆ ಆರು ತಿಂಗಳ ಬಳಿಕ ದೆಹಲಿ ಭೇಟಿಗೆ ಮುಂದಾಗಿರುವ ಯಡಿಯೂರಪ್ಪ ಅವರು ಯಾವೆಲ್ಲ ವಿಚಾರದಲ್ಲಿ ಚರ್ಚೆ ನಡೆಸಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಷಾರನ್ನು ಭೇಟಿಯಾಗುವ ನಿಟ್ಟಿನಲ್ಲಿ ಯಡಿಯೂರಪ್ಪ ತೆರಳುತ್ತಿದ್ದಾರೆ ಎನ್ನಲಾಗಿದೆ.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm