ಬ್ರೇಕಿಂಗ್ ನ್ಯೂಸ್
15-07-21 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 15: ವಿರೋಧಿ ಗುಂಪಿನ ನಾಯಕತ್ವ ಬದಲಾವಣೆ ಕೂಗಿನ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ದೆಹಲಿಗೆ ತೆರಳಲು ರೆಡಿಯಾಗಿದ್ದಾರೆ.
ಹಲವು ಲೆಕ್ಕಾಚಾರಗಳನ್ನು ಇಟ್ಟುಕೊಂಡು ಯಡಿಯೂರಪ್ಪ ಇಂದು ಅಥವಾ ನಾಳೆ ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಆದರೆ, ಸಿಎಂ ದಿಲ್ಲಿ ಪ್ರವಾಸ ಇಡೀ ಬಿಜೆಪಿ ನಾಯಕರ ಕಣ್ಣು ನೆಡುವಂತೆ ಮಾಡಿದ್ದು ಯಡಿಯೂರಪ್ಪ ಅವರು ಯಾವ ಲೆಕ್ಕಾಚಾರ ಇಟ್ಟುಕೊಂಡು ರಾಷ್ಟ್ರ ರಾಜಧಾನಿಗೆ ಹಾರಿದ್ದಾರೆ ಎಂದು ಕುತೂಹಲದಿಂದ ನೋಡುತ್ತಿದ್ದಾರೆ.

ಸಿಎಂ ಕಚೇರಿಯ ಮೂಲಗಳ ಪ್ರಕಾರ, ಮೇಕೆದಾಟು ಯೋಜನೆ, ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳು, ಲಸಿಕೆ ಹೆಚ್ಚುವರಿ, ಬಾಕಿ ಜಿಎಸ್ಟಿ ಅನುದಾನ ಸಂಬಂಧ ಚರ್ಚೆಗೆ ತೆರಳುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಭೇಟಿ ಈ ವಿಚಾರಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ ಎಂಬುದು ರಾಜಕೀಯ ಲೆಕ್ಕಾಚಾರ.
ಕಳೆದ ಜನವರಿ 10 ರಂದು ದೆಹಲಿಗೆ ಹೋಗಿದ್ದ ಯಡಿಯೂರಪ್ಪ ಅವರು ಅಲ್ಲಿಂದ ಮರಳಿದಾಗ ಶಾಂಕಿಂಗ್ ನ್ಯೂಸ್ ಹರಿದಾಡಿತ್ತು. ನಾಯಕತ್ವ ಬದಲಾವಣೆಗೆ ಯಡಿಯೂರಪ್ಪ ಅವರು ಒಪ್ಪಿದ್ದಾರೆ ಎನ್ನುವ ಚರ್ಚೆಗೆ ನಾಂದಿ ಹಾಡಿತ್ತು. ಆದರೆ ಆನಂತರ ಆ ರೀತಿಯ ಊಹಾಪೋಹಗಳು ಠುಸ್ ಆಗಿದ್ದವು.
ಇದೀಗ ಮತ್ತೆ ಆರು ತಿಂಗಳ ಬಳಿಕ ದೆಹಲಿ ಭೇಟಿಗೆ ಮುಂದಾಗಿರುವ ಯಡಿಯೂರಪ್ಪ ಅವರು ಯಾವೆಲ್ಲ ವಿಚಾರದಲ್ಲಿ ಚರ್ಚೆ ನಡೆಸಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಷಾರನ್ನು ಭೇಟಿಯಾಗುವ ನಿಟ್ಟಿನಲ್ಲಿ ಯಡಿಯೂರಪ್ಪ ತೆರಳುತ್ತಿದ್ದಾರೆ ಎನ್ನಲಾಗಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm