ಬ್ರೇಕಿಂಗ್ ನ್ಯೂಸ್
15-07-21 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 15: ವಿರೋಧಿ ಗುಂಪಿನ ನಾಯಕತ್ವ ಬದಲಾವಣೆ ಕೂಗಿನ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ದೆಹಲಿಗೆ ತೆರಳಲು ರೆಡಿಯಾಗಿದ್ದಾರೆ.
ಹಲವು ಲೆಕ್ಕಾಚಾರಗಳನ್ನು ಇಟ್ಟುಕೊಂಡು ಯಡಿಯೂರಪ್ಪ ಇಂದು ಅಥವಾ ನಾಳೆ ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಆದರೆ, ಸಿಎಂ ದಿಲ್ಲಿ ಪ್ರವಾಸ ಇಡೀ ಬಿಜೆಪಿ ನಾಯಕರ ಕಣ್ಣು ನೆಡುವಂತೆ ಮಾಡಿದ್ದು ಯಡಿಯೂರಪ್ಪ ಅವರು ಯಾವ ಲೆಕ್ಕಾಚಾರ ಇಟ್ಟುಕೊಂಡು ರಾಷ್ಟ್ರ ರಾಜಧಾನಿಗೆ ಹಾರಿದ್ದಾರೆ ಎಂದು ಕುತೂಹಲದಿಂದ ನೋಡುತ್ತಿದ್ದಾರೆ.

ಸಿಎಂ ಕಚೇರಿಯ ಮೂಲಗಳ ಪ್ರಕಾರ, ಮೇಕೆದಾಟು ಯೋಜನೆ, ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳು, ಲಸಿಕೆ ಹೆಚ್ಚುವರಿ, ಬಾಕಿ ಜಿಎಸ್ಟಿ ಅನುದಾನ ಸಂಬಂಧ ಚರ್ಚೆಗೆ ತೆರಳುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಭೇಟಿ ಈ ವಿಚಾರಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ ಎಂಬುದು ರಾಜಕೀಯ ಲೆಕ್ಕಾಚಾರ.
ಕಳೆದ ಜನವರಿ 10 ರಂದು ದೆಹಲಿಗೆ ಹೋಗಿದ್ದ ಯಡಿಯೂರಪ್ಪ ಅವರು ಅಲ್ಲಿಂದ ಮರಳಿದಾಗ ಶಾಂಕಿಂಗ್ ನ್ಯೂಸ್ ಹರಿದಾಡಿತ್ತು. ನಾಯಕತ್ವ ಬದಲಾವಣೆಗೆ ಯಡಿಯೂರಪ್ಪ ಅವರು ಒಪ್ಪಿದ್ದಾರೆ ಎನ್ನುವ ಚರ್ಚೆಗೆ ನಾಂದಿ ಹಾಡಿತ್ತು. ಆದರೆ ಆನಂತರ ಆ ರೀತಿಯ ಊಹಾಪೋಹಗಳು ಠುಸ್ ಆಗಿದ್ದವು.
ಇದೀಗ ಮತ್ತೆ ಆರು ತಿಂಗಳ ಬಳಿಕ ದೆಹಲಿ ಭೇಟಿಗೆ ಮುಂದಾಗಿರುವ ಯಡಿಯೂರಪ್ಪ ಅವರು ಯಾವೆಲ್ಲ ವಿಚಾರದಲ್ಲಿ ಚರ್ಚೆ ನಡೆಸಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಷಾರನ್ನು ಭೇಟಿಯಾಗುವ ನಿಟ್ಟಿನಲ್ಲಿ ಯಡಿಯೂರಪ್ಪ ತೆರಳುತ್ತಿದ್ದಾರೆ ಎನ್ನಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm