ಬ್ರೇಕಿಂಗ್ ನ್ಯೂಸ್
15-07-21 04:27 pm Headline Karnataka News Network ಕರ್ನಾಟಕ
ತಿರುವನಂತಪುರಂ, ಜುಲೈ 15: ಕೇರಳದಲ್ಲಿ ಮತ್ತೆ ಐದು ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಕೇರಳದಲ್ಲಿ ಇದುವರೆಗೆ ಒಟ್ಟು 28 ಪ್ರಕರಣಗಳು ಪತ್ತೆಯಾಗಿತ್ತು, ಇದೀಗ ಮತ್ತೆ ಐದು ಮಂದಿಯಲ್ಲಿ ಪ್ರಕರಣ ಕಾಣಿಸಿಕೊಂಡಿದೆ. ತಿರುವನಂತಪುರಂನಿಂದ 3 ಕಿ.ಮೀ ದೂರದಲ್ಲಿ ಈ ಪ್ರಕರಣಗಳು ಕಂಡುಬಂದಿವೆ.
ಈ ಐವರಲ್ಲಿ ನಾಲ್ವರು ಮಹಿಳೆಯರಾಗಿದ್ದಾರೆ, ಹೊಸ ಪ್ರಕರಣಗಳಲ್ಲಿ ಇಬ್ಬರು ಇಲ್ಲಿನ ಅನಾಯಾರಾ ಮೂಲದವರಾಗಿದ್ದು, ಇತರೆ ಸ್ಥಳಗಳಿಗೆ ಸೋಂಕುಹರಡುವುದನ್ನು ತಡೆಯಲು ಈ ಪ್ರದೇಶದಲ್ಲಿ ಸೊಳ್ಳೆಗಳನ್ನು ನಾಶಪಡಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ.
ಬೇರೆ ಪ್ರಕರಣಗಳು ಕುನ್ನುಕುಳಿ, ಪಟ್ಟೊಮ್ನಲ್ಲಿ ಪತ್ತೆಯಾಗಿದೆ, ಮಾದರಿಗಳನ್ನು ಅಲಪ್ಪುಳದಲ್ಲಿರುವ ನ್ಯಾಷನಲ್ ವೈರಾಲಜಿ ಇನ್ಸ್ಟಿಟ್ಯೂಟ್ಗೆ ಕಳುಹಿಸಲಾಗಿತ್ತು. ಕೇರಳದಲ್ಲಿ ಝೀಕಾ ವೈರಸ್ ಹಾವಳಿ ಏರುತ್ತಿದ್ದಂತೆ ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಚಾಮರಾಜನಗರ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಹಾಯಕರಿಗೆ ಆದೇಶಿಸಲಾಗಿದೆ.
ಸದ್ಯ ಮಳೆಗಾಲ ಈ ವೈರಸ್ ಹರಡಲು ಈ ಸೊಳ್ಳೆಗೆ ಅನುಕೂಲವಾಗುತ್ತಿದೆ ಎಂದು ಆರೋಗ್ಯ ಇಲಾಖೆ ಕಮಿಷನರೇಟ್ ತಿಳಿಸಿದೆ. ಜ್ವರ, ಸಣ್ಣ ಸಣ್ಣ ಗುಳ್ಳೆಗಳು, ಕಣ್ಣಲ್ಲಿ ನೀರು ಸೋರುವುದು ಮತ್ತು ಸಂಧಿವಾತ ಝೀಕಾ ವೈರಸ್ ನ ಪ್ರಮುಖ ಲಕ್ಷಣಗಳಾಗಿವೆ.
ಝೀಕಾ ವೈರಸ್ ಕಾಯಿಲೆ ಸೊಳ್ಳೆಗಳ ಮೂಲಕ ವಾಹಕಗಳಾಗಿ ಹರಡುತ್ತದೆ. ಈ ಈಡಿಸ್ ಸೊಳ್ಳೆಗಳು ಹಗಲಿನ ವೇಳೆಯಲ್ಲಿ ಕಚ್ಚುತ್ತವೆ ಹಾಗೂ ಹೆಚ್ಚಾಗಿ ಉಷ್ಣವಲಯದ ಮತ್ತು ಉಪೋಷ್ಣವಲಯದ ಪ್ರದೇಶಗಳಲ್ಲಿ ಕಂಡುಬರುತ್ತದೆ. ಡೆಂಗ್ಯೂ, ಚಿಕನ್ ಗುನ್ಯಾ ಮತ್ತು ಹಳದಿ ಜ್ವರವನ್ನು ಹರಡುವ ಸೊಳ್ಳೆಯೂ ಸಹ ಈಡಿಸ್ ಈಜಿಪ್ಟಿ.
At a time when the Kerala government is scrambling to contain the spread of the Zika virus, five more people in the state have tested positive for the infection, taking the overall tally to nearly 30.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm