ಬ್ರೇಕಿಂಗ್ ನ್ಯೂಸ್
15-07-21 04:27 pm Headline Karnataka News Network ಕರ್ನಾಟಕ
ತಿರುವನಂತಪುರಂ, ಜುಲೈ 15: ಕೇರಳದಲ್ಲಿ ಮತ್ತೆ ಐದು ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಕೇರಳದಲ್ಲಿ ಇದುವರೆಗೆ ಒಟ್ಟು 28 ಪ್ರಕರಣಗಳು ಪತ್ತೆಯಾಗಿತ್ತು, ಇದೀಗ ಮತ್ತೆ ಐದು ಮಂದಿಯಲ್ಲಿ ಪ್ರಕರಣ ಕಾಣಿಸಿಕೊಂಡಿದೆ. ತಿರುವನಂತಪುರಂನಿಂದ 3 ಕಿ.ಮೀ ದೂರದಲ್ಲಿ ಈ ಪ್ರಕರಣಗಳು ಕಂಡುಬಂದಿವೆ.
ಈ ಐವರಲ್ಲಿ ನಾಲ್ವರು ಮಹಿಳೆಯರಾಗಿದ್ದಾರೆ, ಹೊಸ ಪ್ರಕರಣಗಳಲ್ಲಿ ಇಬ್ಬರು ಇಲ್ಲಿನ ಅನಾಯಾರಾ ಮೂಲದವರಾಗಿದ್ದು, ಇತರೆ ಸ್ಥಳಗಳಿಗೆ ಸೋಂಕುಹರಡುವುದನ್ನು ತಡೆಯಲು ಈ ಪ್ರದೇಶದಲ್ಲಿ ಸೊಳ್ಳೆಗಳನ್ನು ನಾಶಪಡಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ.
ಬೇರೆ ಪ್ರಕರಣಗಳು ಕುನ್ನುಕುಳಿ, ಪಟ್ಟೊಮ್ನಲ್ಲಿ ಪತ್ತೆಯಾಗಿದೆ, ಮಾದರಿಗಳನ್ನು ಅಲಪ್ಪುಳದಲ್ಲಿರುವ ನ್ಯಾಷನಲ್ ವೈರಾಲಜಿ ಇನ್ಸ್ಟಿಟ್ಯೂಟ್ಗೆ ಕಳುಹಿಸಲಾಗಿತ್ತು. ಕೇರಳದಲ್ಲಿ ಝೀಕಾ ವೈರಸ್ ಹಾವಳಿ ಏರುತ್ತಿದ್ದಂತೆ ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಚಾಮರಾಜನಗರ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಹಾಯಕರಿಗೆ ಆದೇಶಿಸಲಾಗಿದೆ.
ಸದ್ಯ ಮಳೆಗಾಲ ಈ ವೈರಸ್ ಹರಡಲು ಈ ಸೊಳ್ಳೆಗೆ ಅನುಕೂಲವಾಗುತ್ತಿದೆ ಎಂದು ಆರೋಗ್ಯ ಇಲಾಖೆ ಕಮಿಷನರೇಟ್ ತಿಳಿಸಿದೆ. ಜ್ವರ, ಸಣ್ಣ ಸಣ್ಣ ಗುಳ್ಳೆಗಳು, ಕಣ್ಣಲ್ಲಿ ನೀರು ಸೋರುವುದು ಮತ್ತು ಸಂಧಿವಾತ ಝೀಕಾ ವೈರಸ್ ನ ಪ್ರಮುಖ ಲಕ್ಷಣಗಳಾಗಿವೆ.
ಝೀಕಾ ವೈರಸ್ ಕಾಯಿಲೆ ಸೊಳ್ಳೆಗಳ ಮೂಲಕ ವಾಹಕಗಳಾಗಿ ಹರಡುತ್ತದೆ. ಈ ಈಡಿಸ್ ಸೊಳ್ಳೆಗಳು ಹಗಲಿನ ವೇಳೆಯಲ್ಲಿ ಕಚ್ಚುತ್ತವೆ ಹಾಗೂ ಹೆಚ್ಚಾಗಿ ಉಷ್ಣವಲಯದ ಮತ್ತು ಉಪೋಷ್ಣವಲಯದ ಪ್ರದೇಶಗಳಲ್ಲಿ ಕಂಡುಬರುತ್ತದೆ. ಡೆಂಗ್ಯೂ, ಚಿಕನ್ ಗುನ್ಯಾ ಮತ್ತು ಹಳದಿ ಜ್ವರವನ್ನು ಹರಡುವ ಸೊಳ್ಳೆಯೂ ಸಹ ಈಡಿಸ್ ಈಜಿಪ್ಟಿ.
At a time when the Kerala government is scrambling to contain the spread of the Zika virus, five more people in the state have tested positive for the infection, taking the overall tally to nearly 30.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm