ಬ್ರೇಕಿಂಗ್ ನ್ಯೂಸ್
15-07-21 04:57 pm Headline Karnataka News Network ಕರ್ನಾಟಕ
ಕಲಬುರಗಿ, ಜುಲೈ 15 : ಮಾಜಿ ಮುಖ್ಯಮಂತ್ರಿಯೂ ಆಗಿರುವ ಹಾಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ರಾಜ್ಯ ಕಂಡ ಮಹಾನ್ ಮೋಸಗಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ಕಟುವಾಗಿ ನಿಂದಿಸಿದ್ದಾರೆ.
ನಗರದ ಏರ್ಪೋರ್ಟ್ನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗುವ ಮುನ್ನ ದೊಡ್ಡ ಮಟ್ಟದಲ್ಲಿ ಅಹಿಂದ ಹೋರಾಟ ಮಾಡಿದರು. ಸಿಎಂ ಆದ ನಂತರ ಅಹಿಂದವನ್ನೇ ಕೈಬಿಟ್ಟರು. ಮತ್ತೆ ಇದೀಗ ಸಿಎಂ ಆಗಲು ಅಹಿಂದ ಮಂತ್ರ ಪಠಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯರನ್ನು ಜನ ಓಡಿಸಿದ್ರು. ಈಗ ಬಾದಾಮಿ ಕ್ಷೇತ್ರದಿಂದಲೂ ಓಡಿಸುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮತ್ತೆ ಮೈಸೂರಿನತ್ತ ಮುಖ ಮಾಡಲು ಸಜ್ಜಾಗಿದ್ದಾರೆ ಎಂದರು.

ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಮ್ಯೂಸಿಕಲ್ ಕುರ್ಚಿ ಆಟ ನಡೆಯುತ್ತಿದೆ. ಗುಂಪುಗಾರಿಕೆ ಜೋರಾಗಿದೆ. ಸಿಎಂ ಕುರ್ಚಿ ಏರಲು ಹಲವರು ಈಗಾಗಲೇ ಟವೆಲ್ ಹಾಕಿದ್ದಾರೆ. ಒಂದು ಕಡೆ ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಿದ್ದಾರೆ. ಮತ್ತೊಂದೆಡೆ ಡಿಕೆಶಿ ಸಿಎಂ ಆಗಬೇಕು ಅಂತಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ನಲ್ಲಿ ದಲಿತ ಸಿಎಂ ವಿಷಯ ಜೋರಾಗಿ ಕೇಳಿ ಬರ್ತಿದೆ. ಆದರೆ, ಬಿಜೆಪಿಯಲ್ಲಿ ಮುಂದಿನ ಸಿಎಂ ಕುರಿತಂತೆ ಯಾವುದೇ ಗೊಂದಲಗಳಿಲ್ಲ ಎಂದು ಕಟೀಲು ಸ್ಪಷ್ಟನೆ ನೀಡಿದ್ರು.
ಇದೇ ವೇಳೆ ಸಿಎಂ ಬೆಂಬಲಿಗ ಶಾಸಕರು ದೆಹಲಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಶಾಸಕರು ದೆಹಲಿ ಸೇರಿದಂತೆ ಎಲ್ಲೆಡೆ ಹೋಗುವ ಅವಕಾಶವಿದೆ. ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಲು ದೆಹಲಿಗೆ ತೆರಳಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
ದೇಶದ ಯಾವುದೇ ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಸಮಸ್ಯೆಯಿಲ್ಲ. ಈ ಹಿಂದೆ ಎರಡು ಲಸಿಕೆ ಉತ್ಪಾದನೆ ಕೇಂದ್ರಗಳಿದ್ದವು. ಆದರೆ ಈಗ ದೇಶದಲ್ಲಿ ಐದು ಲಸಿಕೆ ಉತ್ಪಾದನಾ ಕೇಂದ್ರಗಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm