ಬ್ರೇಕಿಂಗ್ ನ್ಯೂಸ್
03-09-20 01:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 3: ಸ್ಯಾಂಡಲ್ ವುಡ್ಡಿನ ಡ್ರಗ್ಸ್ ನಂಟಿನ ವಿಚಾರದಲ್ಲಿ ವಿಚಾರಣೆಗೆ ಹಾಜರಾಗಬೇಕಿದ್ದ ನಟಿ ರಾಗಿಣಿ ದ್ವಿವೇದಿ ನಾಪತ್ತೆಯಾಗಿದ್ದಾರೆ. ಬೆಂಗಳೂರು ಬಿಟ್ಟು ತೆರಳಿದ್ದಾರೆ ಎಂಬ ವರದಿಗಳ ನಡುವೆಯೇ ರಾಗಿಣಿ ಟ್ವೀಟ್ ಮಾಡಿದ್ದಾರೆ. ಸಿಸಿಬಿ ಪೊಲೀಸರ ವಿಚಾರಣೆಗೆ ಇವತ್ತು ಬರಲ್ಲ, ಸೋಮವಾರ ಬರ್ತೀನಿ ಎಂದು ಹೇಳಿದ್ದಾರೆ.
"ನಾನು ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ, ವಿಚಾರಣೆಗೆ ಬರಲು ಸಮಸ್ಯೆ ಆಗಿರುವುದನ್ನು ವಕೀಲರ ಮೂಲಕ ಪೊಲೀಸರಿಗೆ ತಿಳಿಸಿದ್ದೇನೆ" ಎಂಬುದಾಗಿ ರಾಗಿಣಿ ಟ್ವೀಟ್ ಮಾಡಿದ್ದಾರೆ.
ನನ್ನ ಬಗ್ಗೆ ಕಾಳಜಿ ವಹಿಸಿರುವುದಕ್ಕೆ ನಾನು ಆಭಾರಿಯಾಗಿದ್ದೇನೆ. ಜವಾಬ್ದಾರಿಯುತ ನಾಗರಿಕಳಾಗಿ ಕಾನೂನು ಗೌರವಿಸುತ್ತೇನೆ. ನಿನ್ನೆ ನನಗೆ ಬಹಳ ತಡವಾಗಿ ನೋಟಿಸ್ ಸಿಕ್ಕಿತ್ತು. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
Join our WhatsApp group for latest news updates
My advocates have presented themselves before the police, have explained my difficulty in not being able to appear today and have sought time.
— 👑 Ragini Dwivedi 👑 (@raginidwivedi24) September 3, 2020
I am committed to appear on Monday morning before the police.( contd )
20-09-24 11:01 pm
HK News Desk
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
Davanagere, Ganesha fight, Arrest: ದಾವಣಗೆರೆ ಗ...
20-09-24 11:59 am
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
20-09-24 07:39 pm
HK News Desk
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
CM Chandrababu Naidu, Tirupati laddoos: ತಿರುಪ...
19-09-24 09:51 pm
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
21-09-24 01:15 pm
HK News Desk
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am