ಬ್ರೇಕಿಂಗ್ ನ್ಯೂಸ್
03-09-20 01:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 3: ಸ್ಯಾಂಡಲ್ ವುಡ್ಡಿನ ಡ್ರಗ್ಸ್ ನಂಟಿನ ವಿಚಾರದಲ್ಲಿ ವಿಚಾರಣೆಗೆ ಹಾಜರಾಗಬೇಕಿದ್ದ ನಟಿ ರಾಗಿಣಿ ದ್ವಿವೇದಿ ನಾಪತ್ತೆಯಾಗಿದ್ದಾರೆ. ಬೆಂಗಳೂರು ಬಿಟ್ಟು ತೆರಳಿದ್ದಾರೆ ಎಂಬ ವರದಿಗಳ ನಡುವೆಯೇ ರಾಗಿಣಿ ಟ್ವೀಟ್ ಮಾಡಿದ್ದಾರೆ. ಸಿಸಿಬಿ ಪೊಲೀಸರ ವಿಚಾರಣೆಗೆ ಇವತ್ತು ಬರಲ್ಲ, ಸೋಮವಾರ ಬರ್ತೀನಿ ಎಂದು ಹೇಳಿದ್ದಾರೆ.
"ನಾನು ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ, ವಿಚಾರಣೆಗೆ ಬರಲು ಸಮಸ್ಯೆ ಆಗಿರುವುದನ್ನು ವಕೀಲರ ಮೂಲಕ ಪೊಲೀಸರಿಗೆ ತಿಳಿಸಿದ್ದೇನೆ" ಎಂಬುದಾಗಿ ರಾಗಿಣಿ ಟ್ವೀಟ್ ಮಾಡಿದ್ದಾರೆ.
ನನ್ನ ಬಗ್ಗೆ ಕಾಳಜಿ ವಹಿಸಿರುವುದಕ್ಕೆ ನಾನು ಆಭಾರಿಯಾಗಿದ್ದೇನೆ. ಜವಾಬ್ದಾರಿಯುತ ನಾಗರಿಕಳಾಗಿ ಕಾನೂನು ಗೌರವಿಸುತ್ತೇನೆ. ನಿನ್ನೆ ನನಗೆ ಬಹಳ ತಡವಾಗಿ ನೋಟಿಸ್ ಸಿಕ್ಕಿತ್ತು. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
Join our WhatsApp group for latest news updates
My advocates have presented themselves before the police, have explained my difficulty in not being able to appear today and have sought time.
— 👑 Ragini Dwivedi 👑 (@raginidwivedi24) September 3, 2020
I am committed to appear on Monday morning before the police.( contd )
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm