ಬ್ರೇಕಿಂಗ್ ನ್ಯೂಸ್
03-09-20 01:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 3: ಸ್ಯಾಂಡಲ್ ವುಡ್ಡಿನ ಡ್ರಗ್ಸ್ ನಂಟಿನ ವಿಚಾರದಲ್ಲಿ ವಿಚಾರಣೆಗೆ ಹಾಜರಾಗಬೇಕಿದ್ದ ನಟಿ ರಾಗಿಣಿ ದ್ವಿವೇದಿ ನಾಪತ್ತೆಯಾಗಿದ್ದಾರೆ. ಬೆಂಗಳೂರು ಬಿಟ್ಟು ತೆರಳಿದ್ದಾರೆ ಎಂಬ ವರದಿಗಳ ನಡುವೆಯೇ ರಾಗಿಣಿ ಟ್ವೀಟ್ ಮಾಡಿದ್ದಾರೆ. ಸಿಸಿಬಿ ಪೊಲೀಸರ ವಿಚಾರಣೆಗೆ ಇವತ್ತು ಬರಲ್ಲ, ಸೋಮವಾರ ಬರ್ತೀನಿ ಎಂದು ಹೇಳಿದ್ದಾರೆ.
"ನಾನು ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ, ವಿಚಾರಣೆಗೆ ಬರಲು ಸಮಸ್ಯೆ ಆಗಿರುವುದನ್ನು ವಕೀಲರ ಮೂಲಕ ಪೊಲೀಸರಿಗೆ ತಿಳಿಸಿದ್ದೇನೆ" ಎಂಬುದಾಗಿ ರಾಗಿಣಿ ಟ್ವೀಟ್ ಮಾಡಿದ್ದಾರೆ.
ನನ್ನ ಬಗ್ಗೆ ಕಾಳಜಿ ವಹಿಸಿರುವುದಕ್ಕೆ ನಾನು ಆಭಾರಿಯಾಗಿದ್ದೇನೆ. ಜವಾಬ್ದಾರಿಯುತ ನಾಗರಿಕಳಾಗಿ ಕಾನೂನು ಗೌರವಿಸುತ್ತೇನೆ. ನಿನ್ನೆ ನನಗೆ ಬಹಳ ತಡವಾಗಿ ನೋಟಿಸ್ ಸಿಕ್ಕಿತ್ತು. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
Join our WhatsApp group for latest news updates
My advocates have presented themselves before the police, have explained my difficulty in not being able to appear today and have sought time.
— 👑 Ragini Dwivedi 👑 (@raginidwivedi24) September 3, 2020
I am committed to appear on Monday morning before the police.( contd )
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm