ಬ್ರೇಕಿಂಗ್ ನ್ಯೂಸ್
19-07-21 08:46 pm Headline Karnataka News Network ಕರ್ನಾಟಕ
ರಾಯಚೂರು, ಜುಲೈ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ಆದರೆ ಬಿಜೆಪಿ ಬಹುದೊಡ್ಡ ಪರಿಣಾಮ ಎದುರಿಸಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದ್ದಾರೆ.
ರಾಯಚೂರಿನ ಕಿಲ್ಲೆ ಬೃಹನ್ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ರಾಜಕೀಯ ಕ್ಷೇತ್ರ ಎನ್ನುವುದು ಸಂಘರ್ಷವಿದ್ದಂತೆ. ಅಧಿಕಾರದ ವಿಚಾರಕ್ಕೆ ಅಥವಾ ಬಿ.ಎಸ್.ಯಡಿಯೂರಪ್ಪನವರ ಸಿಎಂ ಸ್ಥಾನಕ್ಕೆ ಹೆಚ್ಚು ಕಡಿಮೆಯಾದ್ರೆ, ಭಾರತೀಯ ಜನತಾ ಪಾರ್ಟಿಗೆ ಬಹುದೊಡ್ಡ ಪರಿಣಾಮ ಬೀರಲಿದೆ. ಬಿ.ಎಸ್.ವೈ ಅವರು ಇಳಿ ವಯಸ್ಸಿನಲ್ಲೂ ಒಳ್ಳೆಯ ಕೆಲಸ ಮಾಡುತ್ತಿದ್ದು, ಎಲ್ಲಾ ಜಾತಿ ಜನಾಂಗದವರನ್ನು ಸಮಾನವಾಗಿ ಬೆಂಬಲಿಸಿ ಆಡಳಿತ ನಡೆಸುತ್ತಿರುವುದನ್ನು ಕಾಣುತ್ತೇವೆ. ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ನೆರೆ ಹಾವಳಿ ಅಪ್ಪಳಿಸಿತ್ತು. ಆದಮೇಲೆ ಕೋವಿಡ್ ಆವರಿಸಿತ್ತು. ಇದು ಎಲ್ಲವನ್ನೂ ತಮ್ಮ ಇಳಿ ವಯಸ್ಸಿನಲ್ಲಿ ಸಮರ್ಥವಾಗಿ ಕೆಲಸ ನಿಭಾಯಿಸಿದ್ದಾರೆ.
ಹೀಗಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರ ಪೂರ್ತಿಗೊಳಿಸುವ ವರೆಗೆ ಮುಂದುವರೆಸುವ ವಿಶ್ವಾಸವಿದೆ. ಬಿಎಸ್ ವೈ ಅವರಿಗೆ ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಸೇರಿದಂತೆ ಹಲವು ಮಠಾಧೀಶರು ಬೆಂಬಲಿಸಿದ್ದಾರೆ. ಅವರ ಅವಧಿಯಲ್ಲಿ ಮಠ, ಮಂದಿರ, ಮಸೀದಿಗಳು, ಚರ್ಚುಗಳ ಅಭಿವೃದ್ದಿಗಾಗಿ ಅನುದಾನ ಸಹ ನೀಡುವ ಮೂಲಕ ಜನಪರ ನಾಯಕರಾಗಿದ್ದಾರೆ. ಸದ್ಯ ನಮಗೆ ವಿಶ್ವಾಸವಿದೆ, ಅವರನ್ನು ಬಿಜೆಪಿ ರಾಷ್ಟ್ರೀಯ ನಾಯಕರು ಮುಂದುವರಿಸುತ್ತಾರೆ ಅಂತ. ಆದರೆ ಯಾವುದೇ ರೀತಿ ಅವರನ್ನು ಕೆಳಗಿಳಿಸುವ ಪ್ರಯತ್ನ ಮಾಡಿದರೆ ಅದರಿಂದ ಕೆಟ್ಟ ಪರಿಣಾಮ ಎದುರಿಸಲಿದ್ದಾರೆ ಎಂದು ಹೇಳಿದರು.
If Yediyurappa steps down as Karnataka CM BJP will face massive problem says Rambhapuri Shri.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm