ಬ್ರೇಕಿಂಗ್ ನ್ಯೂಸ್
20-07-21 12:13 pm Bangalore Correspondent ಕರ್ನಾಟಕ
ನೆಲಮಂಗಲ, ಜುಲೈ 20: ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಮನೆಯ ಮೇಲೆ ಬೃಹತ್ ಕಾಂಪೌಂಡ್ ಗೋಡೆ ಕುಸಿದು ಅಣ್ಣ - ತಂಗಿ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿನ್ನಮಂಗಲ ಗ್ರಾಮದಲ್ಲಿ ಘಟನೆ ಮುಂಜಾನೆ ನಡೆದಿದೆ.
ಕಾಂಪೌಂಡ್ ಕುಸಿದು ಮನೆಯ ಮೇಲೆ ಬಿದ್ದಿದ್ದರಿಂದ ಅವಶೇಷಗಳಡಿ ಸಿಲುಕಿ ಅಣ್ಣ - ತಂಗಿ ಸಾವನ್ನಪ್ಪಿದ್ದಾರೆ. ಮೃತರು ತುಮಕೂರು ಜಿಲ್ಲೆ ಸಿ.ಎಸ್. ಪುರ ಮೂಲದ ವೇಣುಗೋಪಾಲ (22), ಕಾವ್ಯ(20) ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡಿದ್ದ ಸಂಪತ್ ಅವರನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಂಗಿ ಕಾವ್ಯ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಆಕೆಯ ವಿದ್ಯಾಭ್ಯಾಸಕ್ಕಾಗಿ ವೇಣು ಗೋಪಾಲ್ ನೆಲಮಂಗಲದ ಬಿನ್ನಮಂಗಲದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ. ವೇಣುಗೋಪಾಲ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಕಾಂಪೌಂಡ್ ಪಕ್ಕದಲ್ಲಿ ಎಂಸ್ಯಾಂಡ್ ತುಂಬಿಸಲಾಗಿತ್ತು, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಾಂಪೌಂಡ್ ಕುಸಿದು ಶೀಟ್ ಮನೆ ಮೇಲೆ ಬಿದ್ದಿದೆ. ಅವಶೇಷಗಳ ಸಿಲುಕಿದ್ದ ಇಬ್ಬರ ಶವಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Huge compound collapses Brother and sister die on spot. A case has been registered at the Nelamangala Police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm