ಬ್ರೇಕಿಂಗ್ ನ್ಯೂಸ್
20-07-21 12:59 pm Headline Karnataka News Network ಕರ್ನಾಟಕ
ತುಮಕೂರು, ಜುಲೈ 20: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಬಹಳ ಆಸೆ ಇಟ್ಟುಕೊಂಡು ಸರ್ಕಾರ ಮಾಡಿದ್ರು. ಬಹಳ ಕಷ್ಟಪಟ್ಟು ಶಾಸಕರನ್ನು ಕೊಂಡು ಬಿಜೆಪಿ ಸರ್ಕಾರ ತಂದಿದ್ರು. ಆದರೆ, ಅವರ ಪಕ್ಷದವರೇ ಅವರನ್ನ ಬದಲಾಯಿಸಲು ಹೊರಟಿರೋದು ದುರದೃಷ್ಟಕರ ಎಂದು ಮಾಜಿ ಡಿಸಿಎಂ ಜಿ. ಪರಮೇಶ್ವರ್ ಹೇಳಿದ್ದಾರೆ.
ಸಂಪುಟದಲ್ಲಿ ಇದ್ದವರೇ ಸಿಎಂ ಬದಲಾಯಿಸಲು ಹೊರಟಿದ್ದಾರೆ. ಇವರ ಕಿತ್ತಾಟ ಆಡಳಿತದ ಮೇಲೆ ಪರಿಣಾಮ ಬೀಳುತ್ತಿದೆ. ಜನರಿಗೆ ಇದರಿಂದ ಸಂಕಷ್ಟ ಉಂಟಾಗುತ್ತಿದೆ. ಸಿಎಂಗೆ ನಾನು ಮೊದಲೇ ಹೇಳಿದ್ದೇ, ಇದನ್ನೆಲ್ಲಾ ಸರಿಪಡಿಸಿಕೊಳ್ಳುವಂತೆ ಹೇಳಿದ್ದೆ. ಬಿಜೆಪಿಯವರು ಮಾಡುತ್ತಿರುವ ತಪ್ಪುಗಳು ಬಹಳಷ್ಟಿದೆ. ಅವೆಲ್ಲಾ ನಮಗೆ, ಕಾಂಗ್ರೆಸ್ ಪಾಲಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ಎಂ.ಬಿ.ಪಾಟೀಲ ಮತ್ತು ಶಾಮನೂರು ಅವರು ಬೇರೆ ಬೇರೆ ಕಾರಣಗಳಿಗೆ ಯಡಿಯೂರಪ್ಪ ಅವರನ್ನು ಬೆಂಬಲಿಸಿರಬಹುದು. ನಾವೇನು ಹೋಗಿ ಅಂಥಾ ಹೇಳುತ್ತಿಲ್ಲ. ಇನ್ನೂ ಒಂದೂವರೆ ವರ್ಷ ಇದೆ, ಆಡಳಿತ ನಡೆಸಿ. ಯಡಿಯೂರಪ್ಪನವರೇ ಅಧಿಕಾರ ಪೂರ್ಣ ಮಾಡಬೇಕು ಎಂಬ ಆಸೆ ನಮಗಿದೆ. ಯಾಕೆಂದರೆ ಅವರು ಅನೇಕ ತಪ್ಪುಗಳನ್ನು ಮಾಡುತ್ತಾ ಇದ್ದರೆ ನಮಗೆ ಅನುಕೂಲ. ಕಾಂಗ್ರೆಸ್ ಯಾವಾಗಲೂ ಚುನಾವಣೆಗೆ ಸಿದ್ಧ ಇರುತ್ತದೆ. ಸರಕಾರ ಬಿದ್ದರೆ ಚುನಾವಣೆ ಎದುರಿಸಲು ರೆಡಿ ಇದ್ದೇವೆ ಎಂದು ಹೇಳಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm