ಬ್ರೇಕಿಂಗ್ ನ್ಯೂಸ್
20-07-21 12:59 pm Headline Karnataka News Network ಕರ್ನಾಟಕ
ತುಮಕೂರು, ಜುಲೈ 20: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಬಹಳ ಆಸೆ ಇಟ್ಟುಕೊಂಡು ಸರ್ಕಾರ ಮಾಡಿದ್ರು. ಬಹಳ ಕಷ್ಟಪಟ್ಟು ಶಾಸಕರನ್ನು ಕೊಂಡು ಬಿಜೆಪಿ ಸರ್ಕಾರ ತಂದಿದ್ರು. ಆದರೆ, ಅವರ ಪಕ್ಷದವರೇ ಅವರನ್ನ ಬದಲಾಯಿಸಲು ಹೊರಟಿರೋದು ದುರದೃಷ್ಟಕರ ಎಂದು ಮಾಜಿ ಡಿಸಿಎಂ ಜಿ. ಪರಮೇಶ್ವರ್ ಹೇಳಿದ್ದಾರೆ.
ಸಂಪುಟದಲ್ಲಿ ಇದ್ದವರೇ ಸಿಎಂ ಬದಲಾಯಿಸಲು ಹೊರಟಿದ್ದಾರೆ. ಇವರ ಕಿತ್ತಾಟ ಆಡಳಿತದ ಮೇಲೆ ಪರಿಣಾಮ ಬೀಳುತ್ತಿದೆ. ಜನರಿಗೆ ಇದರಿಂದ ಸಂಕಷ್ಟ ಉಂಟಾಗುತ್ತಿದೆ. ಸಿಎಂಗೆ ನಾನು ಮೊದಲೇ ಹೇಳಿದ್ದೇ, ಇದನ್ನೆಲ್ಲಾ ಸರಿಪಡಿಸಿಕೊಳ್ಳುವಂತೆ ಹೇಳಿದ್ದೆ. ಬಿಜೆಪಿಯವರು ಮಾಡುತ್ತಿರುವ ತಪ್ಪುಗಳು ಬಹಳಷ್ಟಿದೆ. ಅವೆಲ್ಲಾ ನಮಗೆ, ಕಾಂಗ್ರೆಸ್ ಪಾಲಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ಎಂ.ಬಿ.ಪಾಟೀಲ ಮತ್ತು ಶಾಮನೂರು ಅವರು ಬೇರೆ ಬೇರೆ ಕಾರಣಗಳಿಗೆ ಯಡಿಯೂರಪ್ಪ ಅವರನ್ನು ಬೆಂಬಲಿಸಿರಬಹುದು. ನಾವೇನು ಹೋಗಿ ಅಂಥಾ ಹೇಳುತ್ತಿಲ್ಲ. ಇನ್ನೂ ಒಂದೂವರೆ ವರ್ಷ ಇದೆ, ಆಡಳಿತ ನಡೆಸಿ. ಯಡಿಯೂರಪ್ಪನವರೇ ಅಧಿಕಾರ ಪೂರ್ಣ ಮಾಡಬೇಕು ಎಂಬ ಆಸೆ ನಮಗಿದೆ. ಯಾಕೆಂದರೆ ಅವರು ಅನೇಕ ತಪ್ಪುಗಳನ್ನು ಮಾಡುತ್ತಾ ಇದ್ದರೆ ನಮಗೆ ಅನುಕೂಲ. ಕಾಂಗ್ರೆಸ್ ಯಾವಾಗಲೂ ಚುನಾವಣೆಗೆ ಸಿದ್ಧ ಇರುತ್ತದೆ. ಸರಕಾರ ಬಿದ್ದರೆ ಚುನಾವಣೆ ಎದುರಿಸಲು ರೆಡಿ ಇದ್ದೇವೆ ಎಂದು ಹೇಳಿದರು.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm