ಬ್ರೇಕಿಂಗ್ ನ್ಯೂಸ್
20-07-21 12:59 pm Headline Karnataka News Network ಕರ್ನಾಟಕ
ತುಮಕೂರು, ಜುಲೈ 20: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಬಹಳ ಆಸೆ ಇಟ್ಟುಕೊಂಡು ಸರ್ಕಾರ ಮಾಡಿದ್ರು. ಬಹಳ ಕಷ್ಟಪಟ್ಟು ಶಾಸಕರನ್ನು ಕೊಂಡು ಬಿಜೆಪಿ ಸರ್ಕಾರ ತಂದಿದ್ರು. ಆದರೆ, ಅವರ ಪಕ್ಷದವರೇ ಅವರನ್ನ ಬದಲಾಯಿಸಲು ಹೊರಟಿರೋದು ದುರದೃಷ್ಟಕರ ಎಂದು ಮಾಜಿ ಡಿಸಿಎಂ ಜಿ. ಪರಮೇಶ್ವರ್ ಹೇಳಿದ್ದಾರೆ.
ಸಂಪುಟದಲ್ಲಿ ಇದ್ದವರೇ ಸಿಎಂ ಬದಲಾಯಿಸಲು ಹೊರಟಿದ್ದಾರೆ. ಇವರ ಕಿತ್ತಾಟ ಆಡಳಿತದ ಮೇಲೆ ಪರಿಣಾಮ ಬೀಳುತ್ತಿದೆ. ಜನರಿಗೆ ಇದರಿಂದ ಸಂಕಷ್ಟ ಉಂಟಾಗುತ್ತಿದೆ. ಸಿಎಂಗೆ ನಾನು ಮೊದಲೇ ಹೇಳಿದ್ದೇ, ಇದನ್ನೆಲ್ಲಾ ಸರಿಪಡಿಸಿಕೊಳ್ಳುವಂತೆ ಹೇಳಿದ್ದೆ. ಬಿಜೆಪಿಯವರು ಮಾಡುತ್ತಿರುವ ತಪ್ಪುಗಳು ಬಹಳಷ್ಟಿದೆ. ಅವೆಲ್ಲಾ ನಮಗೆ, ಕಾಂಗ್ರೆಸ್ ಪಾಲಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ಎಂ.ಬಿ.ಪಾಟೀಲ ಮತ್ತು ಶಾಮನೂರು ಅವರು ಬೇರೆ ಬೇರೆ ಕಾರಣಗಳಿಗೆ ಯಡಿಯೂರಪ್ಪ ಅವರನ್ನು ಬೆಂಬಲಿಸಿರಬಹುದು. ನಾವೇನು ಹೋಗಿ ಅಂಥಾ ಹೇಳುತ್ತಿಲ್ಲ. ಇನ್ನೂ ಒಂದೂವರೆ ವರ್ಷ ಇದೆ, ಆಡಳಿತ ನಡೆಸಿ. ಯಡಿಯೂರಪ್ಪನವರೇ ಅಧಿಕಾರ ಪೂರ್ಣ ಮಾಡಬೇಕು ಎಂಬ ಆಸೆ ನಮಗಿದೆ. ಯಾಕೆಂದರೆ ಅವರು ಅನೇಕ ತಪ್ಪುಗಳನ್ನು ಮಾಡುತ್ತಾ ಇದ್ದರೆ ನಮಗೆ ಅನುಕೂಲ. ಕಾಂಗ್ರೆಸ್ ಯಾವಾಗಲೂ ಚುನಾವಣೆಗೆ ಸಿದ್ಧ ಇರುತ್ತದೆ. ಸರಕಾರ ಬಿದ್ದರೆ ಚುನಾವಣೆ ಎದುರಿಸಲು ರೆಡಿ ಇದ್ದೇವೆ ಎಂದು ಹೇಳಿದರು.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm