ಬ್ರೇಕಿಂಗ್ ನ್ಯೂಸ್
20-07-21 12:59 pm Headline Karnataka News Network ಕರ್ನಾಟಕ
ತುಮಕೂರು, ಜುಲೈ 20: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಬಹಳ ಆಸೆ ಇಟ್ಟುಕೊಂಡು ಸರ್ಕಾರ ಮಾಡಿದ್ರು. ಬಹಳ ಕಷ್ಟಪಟ್ಟು ಶಾಸಕರನ್ನು ಕೊಂಡು ಬಿಜೆಪಿ ಸರ್ಕಾರ ತಂದಿದ್ರು. ಆದರೆ, ಅವರ ಪಕ್ಷದವರೇ ಅವರನ್ನ ಬದಲಾಯಿಸಲು ಹೊರಟಿರೋದು ದುರದೃಷ್ಟಕರ ಎಂದು ಮಾಜಿ ಡಿಸಿಎಂ ಜಿ. ಪರಮೇಶ್ವರ್ ಹೇಳಿದ್ದಾರೆ.
ಸಂಪುಟದಲ್ಲಿ ಇದ್ದವರೇ ಸಿಎಂ ಬದಲಾಯಿಸಲು ಹೊರಟಿದ್ದಾರೆ. ಇವರ ಕಿತ್ತಾಟ ಆಡಳಿತದ ಮೇಲೆ ಪರಿಣಾಮ ಬೀಳುತ್ತಿದೆ. ಜನರಿಗೆ ಇದರಿಂದ ಸಂಕಷ್ಟ ಉಂಟಾಗುತ್ತಿದೆ. ಸಿಎಂಗೆ ನಾನು ಮೊದಲೇ ಹೇಳಿದ್ದೇ, ಇದನ್ನೆಲ್ಲಾ ಸರಿಪಡಿಸಿಕೊಳ್ಳುವಂತೆ ಹೇಳಿದ್ದೆ. ಬಿಜೆಪಿಯವರು ಮಾಡುತ್ತಿರುವ ತಪ್ಪುಗಳು ಬಹಳಷ್ಟಿದೆ. ಅವೆಲ್ಲಾ ನಮಗೆ, ಕಾಂಗ್ರೆಸ್ ಪಾಲಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ಎಂ.ಬಿ.ಪಾಟೀಲ ಮತ್ತು ಶಾಮನೂರು ಅವರು ಬೇರೆ ಬೇರೆ ಕಾರಣಗಳಿಗೆ ಯಡಿಯೂರಪ್ಪ ಅವರನ್ನು ಬೆಂಬಲಿಸಿರಬಹುದು. ನಾವೇನು ಹೋಗಿ ಅಂಥಾ ಹೇಳುತ್ತಿಲ್ಲ. ಇನ್ನೂ ಒಂದೂವರೆ ವರ್ಷ ಇದೆ, ಆಡಳಿತ ನಡೆಸಿ. ಯಡಿಯೂರಪ್ಪನವರೇ ಅಧಿಕಾರ ಪೂರ್ಣ ಮಾಡಬೇಕು ಎಂಬ ಆಸೆ ನಮಗಿದೆ. ಯಾಕೆಂದರೆ ಅವರು ಅನೇಕ ತಪ್ಪುಗಳನ್ನು ಮಾಡುತ್ತಾ ಇದ್ದರೆ ನಮಗೆ ಅನುಕೂಲ. ಕಾಂಗ್ರೆಸ್ ಯಾವಾಗಲೂ ಚುನಾವಣೆಗೆ ಸಿದ್ಧ ಇರುತ್ತದೆ. ಸರಕಾರ ಬಿದ್ದರೆ ಚುನಾವಣೆ ಎದುರಿಸಲು ರೆಡಿ ಇದ್ದೇವೆ ಎಂದು ಹೇಳಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm