ಬ್ರೇಕಿಂಗ್ ನ್ಯೂಸ್
20-07-21 12:59 pm Headline Karnataka News Network ಕರ್ನಾಟಕ
ತುಮಕೂರು, ಜುಲೈ 20: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಬಹಳ ಆಸೆ ಇಟ್ಟುಕೊಂಡು ಸರ್ಕಾರ ಮಾಡಿದ್ರು. ಬಹಳ ಕಷ್ಟಪಟ್ಟು ಶಾಸಕರನ್ನು ಕೊಂಡು ಬಿಜೆಪಿ ಸರ್ಕಾರ ತಂದಿದ್ರು. ಆದರೆ, ಅವರ ಪಕ್ಷದವರೇ ಅವರನ್ನ ಬದಲಾಯಿಸಲು ಹೊರಟಿರೋದು ದುರದೃಷ್ಟಕರ ಎಂದು ಮಾಜಿ ಡಿಸಿಎಂ ಜಿ. ಪರಮೇಶ್ವರ್ ಹೇಳಿದ್ದಾರೆ.
ಸಂಪುಟದಲ್ಲಿ ಇದ್ದವರೇ ಸಿಎಂ ಬದಲಾಯಿಸಲು ಹೊರಟಿದ್ದಾರೆ. ಇವರ ಕಿತ್ತಾಟ ಆಡಳಿತದ ಮೇಲೆ ಪರಿಣಾಮ ಬೀಳುತ್ತಿದೆ. ಜನರಿಗೆ ಇದರಿಂದ ಸಂಕಷ್ಟ ಉಂಟಾಗುತ್ತಿದೆ. ಸಿಎಂಗೆ ನಾನು ಮೊದಲೇ ಹೇಳಿದ್ದೇ, ಇದನ್ನೆಲ್ಲಾ ಸರಿಪಡಿಸಿಕೊಳ್ಳುವಂತೆ ಹೇಳಿದ್ದೆ. ಬಿಜೆಪಿಯವರು ಮಾಡುತ್ತಿರುವ ತಪ್ಪುಗಳು ಬಹಳಷ್ಟಿದೆ. ಅವೆಲ್ಲಾ ನಮಗೆ, ಕಾಂಗ್ರೆಸ್ ಪಾಲಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.
ಎಂ.ಬಿ.ಪಾಟೀಲ ಮತ್ತು ಶಾಮನೂರು ಅವರು ಬೇರೆ ಬೇರೆ ಕಾರಣಗಳಿಗೆ ಯಡಿಯೂರಪ್ಪ ಅವರನ್ನು ಬೆಂಬಲಿಸಿರಬಹುದು. ನಾವೇನು ಹೋಗಿ ಅಂಥಾ ಹೇಳುತ್ತಿಲ್ಲ. ಇನ್ನೂ ಒಂದೂವರೆ ವರ್ಷ ಇದೆ, ಆಡಳಿತ ನಡೆಸಿ. ಯಡಿಯೂರಪ್ಪನವರೇ ಅಧಿಕಾರ ಪೂರ್ಣ ಮಾಡಬೇಕು ಎಂಬ ಆಸೆ ನಮಗಿದೆ. ಯಾಕೆಂದರೆ ಅವರು ಅನೇಕ ತಪ್ಪುಗಳನ್ನು ಮಾಡುತ್ತಾ ಇದ್ದರೆ ನಮಗೆ ಅನುಕೂಲ. ಕಾಂಗ್ರೆಸ್ ಯಾವಾಗಲೂ ಚುನಾವಣೆಗೆ ಸಿದ್ಧ ಇರುತ್ತದೆ. ಸರಕಾರ ಬಿದ್ದರೆ ಚುನಾವಣೆ ಎದುರಿಸಲು ರೆಡಿ ಇದ್ದೇವೆ ಎಂದು ಹೇಳಿದರು.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm