ಬ್ರೇಕಿಂಗ್ ನ್ಯೂಸ್
20-07-21 12:59 pm Headline Karnataka News Network ಕರ್ನಾಟಕ
ತುಮಕೂರು, ಜುಲೈ 20: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಬಹಳ ಆಸೆ ಇಟ್ಟುಕೊಂಡು ಸರ್ಕಾರ ಮಾಡಿದ್ರು. ಬಹಳ ಕಷ್ಟಪಟ್ಟು ಶಾಸಕರನ್ನು ಕೊಂಡು ಬಿಜೆಪಿ ಸರ್ಕಾರ ತಂದಿದ್ರು. ಆದರೆ, ಅವರ ಪಕ್ಷದವರೇ ಅವರನ್ನ ಬದಲಾಯಿಸಲು ಹೊರಟಿರೋದು ದುರದೃಷ್ಟಕರ ಎಂದು ಮಾಜಿ ಡಿಸಿಎಂ ಜಿ. ಪರಮೇಶ್ವರ್ ಹೇಳಿದ್ದಾರೆ.
ಸಂಪುಟದಲ್ಲಿ ಇದ್ದವರೇ ಸಿಎಂ ಬದಲಾಯಿಸಲು ಹೊರಟಿದ್ದಾರೆ. ಇವರ ಕಿತ್ತಾಟ ಆಡಳಿತದ ಮೇಲೆ ಪರಿಣಾಮ ಬೀಳುತ್ತಿದೆ. ಜನರಿಗೆ ಇದರಿಂದ ಸಂಕಷ್ಟ ಉಂಟಾಗುತ್ತಿದೆ. ಸಿಎಂಗೆ ನಾನು ಮೊದಲೇ ಹೇಳಿದ್ದೇ, ಇದನ್ನೆಲ್ಲಾ ಸರಿಪಡಿಸಿಕೊಳ್ಳುವಂತೆ ಹೇಳಿದ್ದೆ. ಬಿಜೆಪಿಯವರು ಮಾಡುತ್ತಿರುವ ತಪ್ಪುಗಳು ಬಹಳಷ್ಟಿದೆ. ಅವೆಲ್ಲಾ ನಮಗೆ, ಕಾಂಗ್ರೆಸ್ ಪಾಲಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.
ಎಂ.ಬಿ.ಪಾಟೀಲ ಮತ್ತು ಶಾಮನೂರು ಅವರು ಬೇರೆ ಬೇರೆ ಕಾರಣಗಳಿಗೆ ಯಡಿಯೂರಪ್ಪ ಅವರನ್ನು ಬೆಂಬಲಿಸಿರಬಹುದು. ನಾವೇನು ಹೋಗಿ ಅಂಥಾ ಹೇಳುತ್ತಿಲ್ಲ. ಇನ್ನೂ ಒಂದೂವರೆ ವರ್ಷ ಇದೆ, ಆಡಳಿತ ನಡೆಸಿ. ಯಡಿಯೂರಪ್ಪನವರೇ ಅಧಿಕಾರ ಪೂರ್ಣ ಮಾಡಬೇಕು ಎಂಬ ಆಸೆ ನಮಗಿದೆ. ಯಾಕೆಂದರೆ ಅವರು ಅನೇಕ ತಪ್ಪುಗಳನ್ನು ಮಾಡುತ್ತಾ ಇದ್ದರೆ ನಮಗೆ ಅನುಕೂಲ. ಕಾಂಗ್ರೆಸ್ ಯಾವಾಗಲೂ ಚುನಾವಣೆಗೆ ಸಿದ್ಧ ಇರುತ್ತದೆ. ಸರಕಾರ ಬಿದ್ದರೆ ಚುನಾವಣೆ ಎದುರಿಸಲು ರೆಡಿ ಇದ್ದೇವೆ ಎಂದು ಹೇಳಿದರು.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm