ಬ್ರೇಕಿಂಗ್ ನ್ಯೂಸ್
21-07-21 03:01 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 21: ಸರಕಾರ ರಚಿಸಲು ಯಡಿಯೂರಪ್ಪ ಬೇಕಿತ್ತು. ಈಗ ಅಧಿಕಾರ ಬಂದ ಬಳಿಕ ಯಡಿಯೂರಪ್ಪ ಬೇಡವೇ ಎಂದು ನಿಡುಮಾಮಿಡಿ ಮಠದ ಚೆನ್ನಮಲ್ಲ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ಸ್ವಾಮೀಜಿ, ತಮ್ಮ ಬೆಂಬಲ ಘೋಷಿಸಿದ್ದಾರೆ. ಯಡಿಯೂರಪ್ಪ ಅವರನ್ನು ವಯಸ್ಸಿನ ಕಾರಣಕ್ಕೆ ಬದಲಾವಣೆ ಮಾಡುವುದಿದ್ದರೆ ಸರಕಾರ ರಚನೆಯ ವೇಳೆಯೇ ಈ ಬಗ್ಗೆ ನಿರ್ಧಾರ ಮಾಡಬೇಕಿತ್ತು. ಈಗ ಮಧ್ಯದಲ್ಲಿ ಅವರನ್ನು ಕೈಬಿಡುವುದು ಬಿಜೆಪಿ ನಾಯಕರ ದುಡುಕಿನ ನಿರ್ಧಾರ ಎಂದು ಹೇಳುತ್ತೇನೆ. ಇದರಿಂದ ಪಕ್ಷಕ್ಕೆ ಹಾನಿಯೇ ಹೆಚ್ಚು. ಒಂದ್ವೇಳೆ ಯಡಿಯೂರಪ್ಪ ಅವರನ್ನು ಬದಲಾಯಿಸಲೇಬೇಕು ಅಂದ್ರೆ ಅವರನ್ನು ಮನವೊಲಿಸಿ ಈ ಕೆಲಸ ಮಾಡಬೇಕು. ಅದೇ ಸಮುದಾಯದ ಇನ್ನೊಬ್ಬರನ್ನು ಅವರ ಬೆಂಬಲ ಪಡೆದುಕೊಂಡೇ ನೇಮಕ ಮಾಡಬೇಕು. ಅದು ಬಿಟ್ಟು ಈ ರೀತಿ ನಡುವಿನಲ್ಲಿ ಹೊರಕ್ಕೆ ದೂಡುವುದು ಸರಿಯಲ್ಲ.

ಯಡಿಯೂರಪ್ಪ ಇರುವ ಕಾರಣಕ್ಕೆ ಬಿಜೆಪಿಯನ್ನು ವೀರಶೈವ, ಲಿಂಗಾಯತರು ಬೆಂಬಲಿಸಿದ್ದಾರೆ. ಬಿಜೆಪಿಯನ್ನು 40 ವರ್ಷಗಳಿಂದ ಕಟ್ಟಿ ಬೆಳೆಸಿದ್ದಾರೆ. ಇಂಥ ನಾಯಕನನ್ನು ಈ ರೀತಿ ನಡೆಸಿಕೊಳ್ಳುವುದು ಪರಿಣಾಮ ಎದುರಿಸಬೇಕಾಗಬಹುದು ಎಂದು ಸ್ವಾಮೀಜಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಸಿಎಂ ಪರವಾಗಿ ಉತ್ತರ ಕರ್ನಾಟಕ ಭಾಗದ ವಿವಿಧ ಸಮುದಾಯದ ನೂರಾರು ಮಠಗಳ ಸ್ವಾಮೀಜಿಗಳು ಬೆಂಬಲ ಘೋಷಿಸಿದ್ದಾರೆ. ನಿನ್ನೆಯೇ 40 ಕ್ಕೂ ಹೆಚ್ಚು ಸ್ವಾಮೀಜಿಗಳು ಬೆಂಗಳೂರಿಗೆ ಬಂದು ಸಿಎಂ ಯಡಿಯೂರಪ್ಪ ಪರವಾಗಿ ಮಾತನಾಡಿದ್ದರು. ಇಂದು ಕೂಡ ಮಠಾಧೀಶರ ಬೆಂಬಲ ಮುಂದುವರಿದಿದ್ದು ಬೆಳಗ್ಗಿನಿಂದ 30 ಕ್ಕೂ ಹೆಚ್ಚು ಮಂದಿ ಬೆಂಗಳೂರಿನ ಸಿಎಂ ನಿವಾಸಕ್ಕೆ ಬಂದು ತಮ್ಮ ಬೆಂಬಲ ಘೋಷಿಸಿದ್ದಾರೆ.
Cm Yeddyurappa wants bjp for only gaining power Nidumamidy Swamiji slams central leaders.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm