ಬ್ರೇಕಿಂಗ್ ನ್ಯೂಸ್
03-09-20 09:56 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್.2 : ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾಗೆ ಸಂಬಂಧ ಪಟ್ಟಂತೆ ಸಿಸಿಬಿ ಪೊಲೀಸರು ಪ್ರತೀಕ್ ಶೆಟ್ಟಿಯನ್ನು ಬಂಧಿಸಿದ್ದರು. ಇದೀಗ ಕೆ.ಎಸ್.ಆರ್.ಪಿ ಎಡಿಜಿಪಿ ಅಲೋಕ್ ಕುಮಾರ್ ಪ್ರತೀಕ್ ಶೆಟ್ಟಿ ಒಬ್ಬ ದೊಡ್ಡ ಡ್ರಗ್ ಪೆಡ್ಲರ್ ಆಗಿದ್ದ ಎಂದು ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.
ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಕೇಸಿನಲ್ಲಿ ದಿನಕ್ಕೊಂದು ವ್ಯಕ್ತಿಯ ಹೆಸರು ಕೇಳಿ ಬರುತ್ತಿದೆ. ಸಿಸಿಬಿ ಪೊಲೀಸರು ಈಗಾಗಲೇ, ನಟಿ ರಾಗಿಣಿ ಅಪ್ತ ರವಿಶಂಕರ್ ನನ್ನು ಬಂಧಿಸಿದ್ದಾರೆ. ಜೊತೆಗೆ ಹೈಟೆಕ್ ಡ್ರಗ್ ದಂಧೆ ನಡೆಸುತ್ತಿದ್ದರು ಎಂಬ ಆರೋಪದ ಮೇಲೆ ಕಾರ್ತಿಕ್ ರಾಜು, ರಾಹುಲ್, ಪ್ರತೀಕ್ ಶೆಟ್ಟಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

ಇಂದು ಈ ವಿಚಾರದ ಬಗ್ಗೆ ಮಾತನಾಡಿರುವ ಮಾಜಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು, ಈಗ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವ ಪ್ರತೀಕ್ ಶೆಟ್ಟಿ, ಓರ್ವ ದೊಡ್ಡ ಡ್ರಗ್ ಪೆಡ್ಲರ್ ಆಗಿದ್ದಾನೆ. ಜೊತೆಗೆ ಆತ ಆಫ್ರಿಕನ್ ಪ್ರಜೆಗಳ ಜೊತೆ ನಂಟು ಹೊಂದಿದ್ದಾನೆ. ಈ ಹಿಂದೆಯೇ ಪ್ರತೀಕ್ ಶೆಟ್ಟಿ ಮತ್ತು ಕಾರ್ತಿಕ್ ರಾಜ್ಗೆ ನಂಟಿರುವುದು ಗೊತ್ತಿತ್ತು. ಆದರೆ ಯಾವುದೇ ಸಾಕ್ಷಿ ಸಿಕ್ಕಿರಲಿಲ್ಲ ಎಂದು ಹೇಳಿದ್ದಾರೆ.

ಈಗ ಸಿಕ್ಕಿ ಬಿದ್ದಿರುವ ಪ್ರತೀಕ್ ಶೆಟ್ಟಿ, ಈ ಹಿಂದೆಯೇ ದೊಡ್ಡ ಸೆಲೆಬ್ರಿಟಿಗಳಿಗೆ ಕೋಕೆನ್ ಮಾರಾಟ ಮಾಡುತ್ತಿದ್ದ. ನಮ್ಮ ಕಾಲದಲ್ಲೇ ಸೆಲೆಬ್ರಿಟಿಗಳಿಗೆ ಮತ್ತು ವಿದ್ಯಾರ್ಥಿಗಳ ಪೋಷಕರಿಗೆ ವಾರ್ನ್ ಮಾಡಲಾಗಿತ್ತು. ಪ್ರತೀಕ್ ಶೆಟ್ಟಿ ಮತ್ತು ಅವರ ತಂಡ ಇಂದಿರಾ ನಗರ, ಎಂ.ಜಿ ರೋಡ್ನಲ್ಲಿರುವ ಪಬ್ಗಳಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm