ಬ್ರೇಕಿಂಗ್ ನ್ಯೂಸ್
21-07-21 05:32 pm Headline Karnataka News Network ಕರ್ನಾಟಕ
ಶಿವಮೊಗ್ಗ, ಜುಲೈ 21 : ಸಿಎಂ ಬದಲಾವಣೆ ಹಾಗೂ ರಾಜಕೀಯ ಗೊಂದಲಗಳ ಬಗ್ಗೆ ಯಾರೂ ಮಾತನಾಡದೆ ದೂರ ನಿಂತರೆ ಸ್ವಲ್ಪ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಮ್ಮ ಪಕ್ಷದವರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಏನು ಮಾಡಬೇಕೆಂದು ರಾಷ್ಟ್ರೀಯ ನಾಯಕರು ಒಂದು ತೀರ್ಮಾನ ತೆಗೆದುಕೊಂಡಿದ್ದರು. ಪಕ್ಷದ ರಾಷ್ಟ್ರೀಯ ನಾಯಕ ಅರುಣ್ ಸಿಂಗ್ ಬಂದು ಎಲ್ಲರ ಅಭಿಪ್ರಾಯ ಪಡೆದು ರಾಷ್ಟ್ರೀಯ ನಾಯಕರ ಗಮನಕ್ಕೆ ತಂದರೂ ಒಬ್ಬಿಬ್ಬರು ಮಾತನಾಡುವುದು ಸರಿಯಲ್ಲ. ಇದು ಸರ್ಕಾರಕ್ಕೂ ಮತ್ತು ಪಕ್ಷಕ್ಕೂ ಒಳ್ಳೆಯದಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದರು.

ನಿನ್ನೆ ಅನೇಕ ಸ್ವಾಮೀಜಿಗಳು ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ್ದರು. ಈ ವೇಳೆ ಕೇಂದ್ರೀಯ ನಾಯಕರು ತೆಗೆದುಕೊಂಡ ತೀರ್ಮಾನಕ್ಕೆ ಬದ್ಧ ಅಂತಾ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇದರಿಂದ ಯತ್ನಾಳ್ ಸೇರಿದಂತೆ ಯಾರು ಮಾತನಾಡದೆ ಬಾಯಿ ಮುಚ್ಚಿಕೊಂಡು ಇದ್ದರೆ ಎಲ್ಲವೂ ಸರಿಯಾಗುತ್ತದೆ. ಇದು ರಾಜ್ಯದ ಹಿತಕ್ಕೆ ಅನುಕೂಲವಾಗುತ್ತದೆ ಎಂದು ಸಚಿವ ಈಶ್ವರಪ್ಪ ಹೇಳಿದ್ರು.
ಎರಡು ವರ್ಷದ ಸಾಧನೆಯ ಬಗ್ಗೆ ರಾಜ್ಯದ ಜನ ಸಂತೋಷಗೊಂಡಿದ್ದಾರೆ. ಹಿಂದೆ ಎಂದೂ ಆಗದಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಸ್ವಲ್ಪ ರಾಜಕೀಯ ಗೊಂದಲಗಳಿರುವುದರಿಂದ ಅಭಿವೃದ್ಧಿ ಕಾರ್ಯಗಳು ರಾಜ್ಯದ ಜನತೆಗೆ ಮರೆತ ರೀತಿ ಆಗುತ್ತದೆ. ಆದ್ದರಿಂದ ಎರಡು ವರ್ಷದಲ್ಲಿ ಏನೇನು ಅಭಿವೃದ್ಧಿ ಕಾರ್ಯ ಮಾಡಿದ್ದೇವೆ ಅಂತ ತೋರಿಸಲು ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮವನ್ನು ಸೋಮವಾರ ನಡೆಸುತ್ತೇವೆ. ಹಿಂದಿನ ದಿನ ಭಾನುವಾರ ಸಿಎಂ, ಶಾಸಕರಿಗೆ ಸಂತೋಷಕೂಟ ಇಟ್ಟುಕೊಂಡಿದ್ದಾರೆ ಎಂದು ತಿಳಿಸಿದರು.
07-01-26 10:33 pm
Bangalore Correspondent
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
07-01-26 09:37 pm
HK News Desk
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
07-01-26 11:06 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm