ಬ್ರೇಕಿಂಗ್ ನ್ಯೂಸ್
21-07-21 05:32 pm Headline Karnataka News Network ಕರ್ನಾಟಕ
ಶಿವಮೊಗ್ಗ, ಜುಲೈ 21 : ಸಿಎಂ ಬದಲಾವಣೆ ಹಾಗೂ ರಾಜಕೀಯ ಗೊಂದಲಗಳ ಬಗ್ಗೆ ಯಾರೂ ಮಾತನಾಡದೆ ದೂರ ನಿಂತರೆ ಸ್ವಲ್ಪ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಮ್ಮ ಪಕ್ಷದವರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಏನು ಮಾಡಬೇಕೆಂದು ರಾಷ್ಟ್ರೀಯ ನಾಯಕರು ಒಂದು ತೀರ್ಮಾನ ತೆಗೆದುಕೊಂಡಿದ್ದರು. ಪಕ್ಷದ ರಾಷ್ಟ್ರೀಯ ನಾಯಕ ಅರುಣ್ ಸಿಂಗ್ ಬಂದು ಎಲ್ಲರ ಅಭಿಪ್ರಾಯ ಪಡೆದು ರಾಷ್ಟ್ರೀಯ ನಾಯಕರ ಗಮನಕ್ಕೆ ತಂದರೂ ಒಬ್ಬಿಬ್ಬರು ಮಾತನಾಡುವುದು ಸರಿಯಲ್ಲ. ಇದು ಸರ್ಕಾರಕ್ಕೂ ಮತ್ತು ಪಕ್ಷಕ್ಕೂ ಒಳ್ಳೆಯದಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದರು.

ನಿನ್ನೆ ಅನೇಕ ಸ್ವಾಮೀಜಿಗಳು ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ್ದರು. ಈ ವೇಳೆ ಕೇಂದ್ರೀಯ ನಾಯಕರು ತೆಗೆದುಕೊಂಡ ತೀರ್ಮಾನಕ್ಕೆ ಬದ್ಧ ಅಂತಾ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇದರಿಂದ ಯತ್ನಾಳ್ ಸೇರಿದಂತೆ ಯಾರು ಮಾತನಾಡದೆ ಬಾಯಿ ಮುಚ್ಚಿಕೊಂಡು ಇದ್ದರೆ ಎಲ್ಲವೂ ಸರಿಯಾಗುತ್ತದೆ. ಇದು ರಾಜ್ಯದ ಹಿತಕ್ಕೆ ಅನುಕೂಲವಾಗುತ್ತದೆ ಎಂದು ಸಚಿವ ಈಶ್ವರಪ್ಪ ಹೇಳಿದ್ರು.
ಎರಡು ವರ್ಷದ ಸಾಧನೆಯ ಬಗ್ಗೆ ರಾಜ್ಯದ ಜನ ಸಂತೋಷಗೊಂಡಿದ್ದಾರೆ. ಹಿಂದೆ ಎಂದೂ ಆಗದಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಸ್ವಲ್ಪ ರಾಜಕೀಯ ಗೊಂದಲಗಳಿರುವುದರಿಂದ ಅಭಿವೃದ್ಧಿ ಕಾರ್ಯಗಳು ರಾಜ್ಯದ ಜನತೆಗೆ ಮರೆತ ರೀತಿ ಆಗುತ್ತದೆ. ಆದ್ದರಿಂದ ಎರಡು ವರ್ಷದಲ್ಲಿ ಏನೇನು ಅಭಿವೃದ್ಧಿ ಕಾರ್ಯ ಮಾಡಿದ್ದೇವೆ ಅಂತ ತೋರಿಸಲು ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮವನ್ನು ಸೋಮವಾರ ನಡೆಸುತ್ತೇವೆ. ಹಿಂದಿನ ದಿನ ಭಾನುವಾರ ಸಿಎಂ, ಶಾಸಕರಿಗೆ ಸಂತೋಷಕೂಟ ಇಟ್ಟುಕೊಂಡಿದ್ದಾರೆ ಎಂದು ತಿಳಿಸಿದರು.
18-03-26 11:00 pm
Supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
19-03-26 01:05 pm
HK News Staffer
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm